ಬ್ರೇಕಿಂಗ್ ನ್ಯೂಸ್
04-04-21 10:34 pm Mangaluru correspondent ಕರಾವಳಿ
Photo credits : enJerusha Maben
ಬಂಟ್ವಾಳ, ಎ.4 : ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಯುವಕನ ಮೇಲೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಿ.ಸಿ.ರೋಡ್ ನಲ್ಲಿ ನಡೆದಿದೆ.
ಬ್ರಹ್ಮರಕೂಟ್ಲು ವಳವೂರು ನಿವಾಸಿ ಮನೋಜ್ ಸಪಲ್ಯ (30) ಇರಿತಕ್ಕೊಳಗಾದ ಯುವಕ. ಮನೋಜ್ ತುಂಬೆಯಿಂದ ಬಿ.ಸಿ.ರೋಡ್ ಕಡೆಗೆ ಬೈಕಿನಲ್ಲಿ ಬರುತ್ತಿದ್ದ ವೇಳೆ ಇಬ್ಬರು ಅಪರಿಚಿತರು ಹೆಲ್ಮೆಟ್ ಧರಿಸಿ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬರುತ್ತಿದ್ದರು. ಇದನ್ನು ಗಮನಿಸಿದ ಮನೋಜ್ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಬೈಕನ್ನು ತಿರುಗಿಸಿ ಅಂಗಡಿ ಮುಂಭಾಗ ನಿಲ್ಲಿಸಿದರು. ಈ ವೇಳೆ ಬೈಕ್ ನಿಲ್ಲಿಸಿದ ದುಷ್ಕರ್ಮಿಗಳು ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.
ಗಾಯಗೊಂಡ ಮನೋಜ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೋಜ್ ವಿದೇಶದಲ್ಲಿ ಸಿವಿಲ್ ಇಂಜಿನಿಯರಿಂಗ್ ಉದ್ಯೋಗದಲ್ಲಿದ್ದು ಎರಡು ವಾರಗಳ ಹಿಂದಷ್ಟೆ ಊರಿಗೆ ಬಂದಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಡಿವೈಎಸ್ಪಿ ವೆಲೈಂಟೈನ್ ಡಿಸೋಜ, ಬಂಟ್ವಾಳ ನಗರ ಠಾಣೆ ಇನ್ ಸ್ಪೆಕ್ಟರ್ ಚೆಲುವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Bike-borne miscreants stab Man at Bantwal BC Road in Mangalore. Manoj Sapalya (30), a resident of Valavoor, Brahmarakotlu, has been admitted to hospital with stab injuries.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm