ಬ್ರೇಕಿಂಗ್ ನ್ಯೂಸ್
04-04-21 10:34 pm Mangaluru correspondent ಕರಾವಳಿ
Photo credits : enJerusha Maben
ಬಂಟ್ವಾಳ, ಎ.4 : ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಯುವಕನ ಮೇಲೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಿ.ಸಿ.ರೋಡ್ ನಲ್ಲಿ ನಡೆದಿದೆ.
ಬ್ರಹ್ಮರಕೂಟ್ಲು ವಳವೂರು ನಿವಾಸಿ ಮನೋಜ್ ಸಪಲ್ಯ (30) ಇರಿತಕ್ಕೊಳಗಾದ ಯುವಕ. ಮನೋಜ್ ತುಂಬೆಯಿಂದ ಬಿ.ಸಿ.ರೋಡ್ ಕಡೆಗೆ ಬೈಕಿನಲ್ಲಿ ಬರುತ್ತಿದ್ದ ವೇಳೆ ಇಬ್ಬರು ಅಪರಿಚಿತರು ಹೆಲ್ಮೆಟ್ ಧರಿಸಿ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬರುತ್ತಿದ್ದರು. ಇದನ್ನು ಗಮನಿಸಿದ ಮನೋಜ್ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಬೈಕನ್ನು ತಿರುಗಿಸಿ ಅಂಗಡಿ ಮುಂಭಾಗ ನಿಲ್ಲಿಸಿದರು. ಈ ವೇಳೆ ಬೈಕ್ ನಿಲ್ಲಿಸಿದ ದುಷ್ಕರ್ಮಿಗಳು ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.
ಗಾಯಗೊಂಡ ಮನೋಜ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೋಜ್ ವಿದೇಶದಲ್ಲಿ ಸಿವಿಲ್ ಇಂಜಿನಿಯರಿಂಗ್ ಉದ್ಯೋಗದಲ್ಲಿದ್ದು ಎರಡು ವಾರಗಳ ಹಿಂದಷ್ಟೆ ಊರಿಗೆ ಬಂದಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಡಿವೈಎಸ್ಪಿ ವೆಲೈಂಟೈನ್ ಡಿಸೋಜ, ಬಂಟ್ವಾಳ ನಗರ ಠಾಣೆ ಇನ್ ಸ್ಪೆಕ್ಟರ್ ಚೆಲುವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Bike-borne miscreants stab Man at Bantwal BC Road in Mangalore. Manoj Sapalya (30), a resident of Valavoor, Brahmarakotlu, has been admitted to hospital with stab injuries.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm