ಬ್ರೇಕಿಂಗ್ ನ್ಯೂಸ್
05-04-21 09:14 am Mangaluru correspondent ಕರಾವಳಿ
ಮಂಗಳೂರು, ಎ.5: ಮಹಾನಗರ ಪಾಲಿಕೆ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿ ಘಟಕ ವಾಮಂಜೂರಿನ ಪಚ್ಚನಾಡಿಯಲ್ಲಿರುವ ಡಂಪಿಂಗ್ ಯಾರ್ಡಿಗೆ ಭಾನುವಾರ ರಾತ್ರೋರಾತ್ರಿ ಬೆಂಕಿ ಬಿದ್ದಿದ್ದು ಬೆಂಕಿಯ ಕೆನ್ನಾಲಿಗೆ ಪರಿಸರದಲ್ಲಿ ಭೀತಿ ಸೃಷ್ಟಿಸಿದೆ.
ತಾಜ್ಯ ಸಂಸ್ಕರಿಸುವ ಘಟಕದಲ್ಲಿ ಶೇಖರಿಸಿಟ್ಟ ಪ್ಲಾಸ್ಟಿಕ್ ಸರಕುಗಳಿಗೆ ಬೆಂಕಿ ಹತ್ತಿಕೊಂಡಿದ್ದು ಇದರ ಪರಿಣಾಮ ಅಗ್ನಿ ದುರಂತ ಸಂಭವಿಸಿದೆ. ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆದರೆ, ಒಂದು ವಾಹನವಷ್ಟೇ ಸ್ಥಳಕ್ಕೆ ಬಂದಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದೆ. ಆದರೆ, ಅಗ್ನಿಯ ಜ್ವಾಲೆ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟಕವನ್ನು ಮಂಗಳೂರು ಮಹಾನಗರ ಪಾಲಿಕೆಯಿಂದ ಮುಂಬೈ ಮೂಲದ ಆಂಟನಿ ವೇಸ್ಟ್ ಮ್ಯಾನೇಜ್ಮೆಂಟ್ ಕಂಪನಿಗೆ ಗುತ್ತಿಗೆ ನೀಡಿದ್ದು ಇಲ್ಲಿ ಅವೈಜ್ಞಾನಿಕ ರೀತಿಯಲ್ಲಿ ತಾಜ್ಯ ರಾಶಿ ಹಾಕಲಾಗಿತ್ತು. ಅದೇ ಕಾರಣದಿಂದ ಬೆಂಕಿ ಹತ್ತಿಕೊಂಡಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂದಿದ್ದ ಪಾಲಿಕೆಯ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.
video:
Mangalore Huge fire erupts at pachanady dumpyard unit. DC Rajendra and MCC mayor Premanad Shetty have rushed to the spot.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm