ಬ್ರೇಕಿಂಗ್ ನ್ಯೂಸ್
05-04-21 09:14 am Mangaluru correspondent ಕರಾವಳಿ
ಮಂಗಳೂರು, ಎ.5: ಮಹಾನಗರ ಪಾಲಿಕೆ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿ ಘಟಕ ವಾಮಂಜೂರಿನ ಪಚ್ಚನಾಡಿಯಲ್ಲಿರುವ ಡಂಪಿಂಗ್ ಯಾರ್ಡಿಗೆ ಭಾನುವಾರ ರಾತ್ರೋರಾತ್ರಿ ಬೆಂಕಿ ಬಿದ್ದಿದ್ದು ಬೆಂಕಿಯ ಕೆನ್ನಾಲಿಗೆ ಪರಿಸರದಲ್ಲಿ ಭೀತಿ ಸೃಷ್ಟಿಸಿದೆ.
ತಾಜ್ಯ ಸಂಸ್ಕರಿಸುವ ಘಟಕದಲ್ಲಿ ಶೇಖರಿಸಿಟ್ಟ ಪ್ಲಾಸ್ಟಿಕ್ ಸರಕುಗಳಿಗೆ ಬೆಂಕಿ ಹತ್ತಿಕೊಂಡಿದ್ದು ಇದರ ಪರಿಣಾಮ ಅಗ್ನಿ ದುರಂತ ಸಂಭವಿಸಿದೆ. ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆದರೆ, ಒಂದು ವಾಹನವಷ್ಟೇ ಸ್ಥಳಕ್ಕೆ ಬಂದಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದೆ. ಆದರೆ, ಅಗ್ನಿಯ ಜ್ವಾಲೆ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟಕವನ್ನು ಮಂಗಳೂರು ಮಹಾನಗರ ಪಾಲಿಕೆಯಿಂದ ಮುಂಬೈ ಮೂಲದ ಆಂಟನಿ ವೇಸ್ಟ್ ಮ್ಯಾನೇಜ್ಮೆಂಟ್ ಕಂಪನಿಗೆ ಗುತ್ತಿಗೆ ನೀಡಿದ್ದು ಇಲ್ಲಿ ಅವೈಜ್ಞಾನಿಕ ರೀತಿಯಲ್ಲಿ ತಾಜ್ಯ ರಾಶಿ ಹಾಕಲಾಗಿತ್ತು. ಅದೇ ಕಾರಣದಿಂದ ಬೆಂಕಿ ಹತ್ತಿಕೊಂಡಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂದಿದ್ದ ಪಾಲಿಕೆಯ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.
video:
Mangalore Huge fire erupts at pachanady dumpyard unit. DC Rajendra and MCC mayor Premanad Shetty have rushed to the spot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm