ಬ್ರೇಕಿಂಗ್ ನ್ಯೂಸ್
05-04-21 04:03 pm Mangalore Correspondent ಕರಾವಳಿ
ಮಂಗಳೂರು, ಎ.5: ಮೆಸ್ಕಾಂ ಅಧಿಕಾರಿಯೋರ್ವ ಕಚೇರಿಗೆ ಬಂದಿದ್ದ ಗ್ರಾಹಕನ ಮೇಲೆ ಸ್ಟೀಲ್ ಸ್ಕೇಲ್ ನಲ್ಲಿ ಹಿಗ್ಗಾ ಮುಗ್ಗಾ ಹಲ್ಲೆಗೈದು ಅವಾಚ್ಯ ಶಬ್ದಗಳಿಂದ ನಿಂದಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮೂಲತಃ ಉಳ್ಳಾಲಬೈಲಿನ ನಿವಾಸಿ ಪ್ರವೀಣ್ ಬಂಗೇರ ಎಂಬವರು ಮಂಗಳೂರಿನ ಮೆಸ್ಕಾಂ ಅತ್ತಾವರ ವಿಭಾಗದಲ್ಲಿ ವಿಜಿಲೆನ್ಸ್ ಅಧಿಕಾರಿ ಆಗಿದ್ದು ಕಚೇರಿಗೆ ಬಂದಿದ್ದ ಗ್ರಾಹಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಸ್ಟೀಲ್ ಸ್ಕೇಲ್ ನಿಂದ ಹಲ್ಲೆ ನಡೆಸಿ ರೌಡಿಸಂ ಪ್ರದರ್ಶನ ಮಾಡಿದ್ದಾರೆ. ನೀವು ಫೋನ್ ತೆಗೆದಿಲ್ಲ. ನಿಮ್ಮ ಮೇಲೆ ದೊಣ್ಣೆಯಲ್ಲಿ ಹೊಡೆಯಬೇಕು ಎಂದು ಹೇಳಿದ್ದಕ್ಕೆ ಸಿಟ್ಟಾದ ಪ್ರವೀಣ್ ತನ್ನ ಕೈಯಲ್ಲಿದ್ದ ಸ್ಟೀಲ್ ಸ್ಕೇಲ್ ನಲ್ಲಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ನೀನು ತಾಕತ್ತಿದ್ದರೆ ದೊಣ್ಣೆಯಲ್ಲಿ ಹೊಡೆದು ನೋಡು. ನಾವು ಪೊಲೀಸರು, ಬಾ ಮುಂದೆ ಎನ್ನುತ್ತಲೇ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಹಲ್ಲೆ ನಡೆಸಿದ್ದಾರೆ. ಬಳಿಕ ಕಚೇರಿಯಲ್ಲಿದ್ದ ಇತರ ವ್ಯಕ್ತಿಗಳು ಸಮಾಧಾನ ಪಡಿಸಿದ್ದು ವಿಡಿಯೋದಲ್ಲಿ ದಾಖಲಾಗಿದೆ.
ಪ್ರವೀಣ್ ಬಂಗೇರ ಈ ಮೊದಲು ಉಳ್ಳಾಲ ಮೆಸ್ಕಾಂನಲ್ಲಿ ಎಇ (ಅಸಿಸ್ಟೆಂಟ್ ಇಂಜಿನಿಯರ್) ಆಗಿದ್ದು ಆ ಸಂದರ್ಭದಲ್ಲೇ ಭ್ರಷ್ಟಾಚಾರ ನಡೆಸಿ ಅಕ್ರಮ ಆಸ್ತಿ ಸಂಪಾದಿಸಿರುವ ಆರೋಪಗಳಿದ್ದವು. ಇವರು ಪತ್ನಿಯ ಹೆಸರಲ್ಲಿ ಉಳ್ಳಾಲ ಬೈಲ್ ಪರಿಸರದಲ್ಲಿ ಕೇಬಲ್ ಟಿ.ವಿ. ನಡೆಸುತ್ತಿದ್ದಾರೆ. ಉಳ್ಳಾಲ ಬೈಲಿನಲ್ಲಿ ದೈವಸ್ಥಾನ ಒಂದರಲ್ಲಿ ಆಡಳಿತ ಕಮಿಟಿ ಅಧ್ಯಕ್ಷನಾಗಿಯೂ ಸ್ಥಾನ ಗಿಟ್ಟಿಸಿದ್ದಾನೆ.

ಹಳೆಯ ವೀಡಿಯೋ ವೈರಲ್ !
ಮೆಸ್ಕಾಂ ವಿಜೆಲೆನ್ಸ್ ಅಧಿಕಾರಿ ಪ್ರವೀಣ್ ಬಂಗೇರ ಗ್ರಾಹಕನ ಮೇಲೆ ಸ್ಕೇಲ್ ನಲ್ಲಿ ಹಲ್ಲೆ ನಡೆಸಿದ್ದ ಘಟನೆಯ ವೀಡಿಯೋ ಹಳೆಯದ್ದೆಂದು ತಿಳಿದುಬಂದಿದೆ. ಈ ಬಗ್ಗೆ ದೂರು - ಪ್ರತಿ ದೂರು ದಾಖಲಾಗಿ ಪ್ರಕರಣ ಕೋರ್ಟಲ್ಲಿ ಇದೆಯಂತೆ. ಸುನಿಲ್ ವಾಝ್ ಎಂಬ ಇಲೆಕ್ಟ್ರಿಕಲ್ ಗುತ್ತಿಗೆದಾರ ಈ ವೀಡಿಯೋ ತೆಗೆದಿದ್ದಾರೆ ಎನ್ನಲಾಗಿದ್ದು ಪ್ರವೀಣ್ ಬಂಗೇರ ಎಂಬ ಅಧಿಕಾರಿಯ ದರ್ಪವನ್ನು ರೆಕಾರ್ಡ್ ಮಾಡಿದ್ದರು. ಹಳೆಯ ವೀಡಿಯೋ ಆಗಿದ್ದರೂ ಮೆಸ್ಕಾಂ ವಿಜಿಲೆನ್ಸ್ ಅಧಿಕಾರಿಯ ರಾಕ್ಷಸೀ ಪ್ರವೃತ್ತಿ ವೈರಲ್ ವಿಡಿಯೋದಲ್ಲಿ ಬಯಲಾಗಿದೆ.
Video:
Mangalore Mescom vegeligence officer Praveen Bangera attacks customer with Steel scale by using foul words a video of this has gone viral on social media.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm