ಬ್ರೇಕಿಂಗ್ ನ್ಯೂಸ್
05-04-21 07:40 pm Mangaluru correspondent ಕರಾವಳಿ
ಮಂಗಳೂರು, ಎ.5: ಸುರತ್ಕಲ್ ಬಳಿಯ ಗುಡ್ಡೆಕೊಪ್ಲ ಬೀಚ್ ನಲ್ಲಿ ಉಳಿದುಕೊಂಡಿರುವ ಡ್ರೆಜ್ಜರ್ ಹಡಗಿನಲ್ಲಿದ್ದ ಸೆಕ್ಯುರಿಟಿ ಗಾರ್ಡ್ ವ್ಯಕ್ತಿಯೊಬ್ಬ ಸಂಶಯಾಸ್ಪದವಾಗಿ ಸಾವು ಕಂಡಿದ್ದಾನೆ.
ಭಗವತಿ ಪ್ರೇಮ್ ಹೆಸರಿನ ಡ್ರೆಜ್ಜರ್ ಹಡಗು ಎರಡು ವರ್ಷಗಳಿಂದ ಇಲ್ಲಿ ಸಮುದ್ರದ ದಡದಲ್ಲಿ ಹೊಯ್ಗೆಯಲ್ಲಿ ಸಿಕ್ಕಿಕೊಂಡು ಉಳಿದಿದೆ. ಇದನ್ನು ತೆರವು ಮಾಡಬೇಕೆಂದು ಜಿಲ್ಲಾಡಳಿತ ಸೂಚಿಸಿದ್ದರೂ, ತೆರವು ಇನ್ನೂ ಸಾಧ್ಯವಾಗಿಲ್ಲ. ಈ ಮಧ್ಯೆ ಡ್ರೆಜ್ಜರ್ ಹಡಗಿನಲ್ಲಿ ಮೂವರು ಸಿಬಂದಿಯನ್ನು ಸೆಕ್ಯುರಿಟಿ ಗಾರ್ಡ್ ಆಗಿ ಸರದಿಯಂತೆ ನಿಯೋಜನೆ ಮಾಡಲಾಗಿತ್ತು. ಈ ಪೈಕಿ ಶಂಕರ್ ಎಂಬಾತ ಇಂದು ಮಧ್ಯಾಹ್ನ ನಾಪತ್ತೆಯಾಗಿದ್ದು, ಬಳಿಕ ಸಮುದ್ರ ದಡದಲ್ಲಿ ಶವವಾಗಿ ಕಂಡುಬಂದಿದ್ದಾನೆ.
ಇನ್ನಿಬ್ಬರು ಸೆಕ್ಯುರಿಟಿ ಸಿಬಂದಿ ಹಡಗಿನಲ್ಲಿದ್ದು, ಈತ ಹೇಗೆ ಸಾವು ಕಂಡಿದ್ದಾನೆ ಎನ್ನುವುದು ಗೊತ್ತಾಗಿಲ್ಲ. ಖಾಸಗಿ ಸಂಸ್ಥೆಗೆ ಸೇರಿದ ಸೆಕ್ಯುರಿಟಿ ಸಿಬಂದಿಯಾಗಿದ್ದು, ಸ್ಥಳೀಯರನ್ನೇ ಭದ್ರತಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಸಾವಿಗೆ ಕಾರಣ ತಿಳಿದುಬಂದಿಲ್ಲ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A security guard was found dead in Stranded Dredging Vessel Bhagavathi Prem in Surathkal, Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm