ಬ್ರೇಕಿಂಗ್ ನ್ಯೂಸ್
05-04-21 07:40 pm Mangaluru correspondent ಕರಾವಳಿ
ಮಂಗಳೂರು, ಎ.5: ಸುರತ್ಕಲ್ ಬಳಿಯ ಗುಡ್ಡೆಕೊಪ್ಲ ಬೀಚ್ ನಲ್ಲಿ ಉಳಿದುಕೊಂಡಿರುವ ಡ್ರೆಜ್ಜರ್ ಹಡಗಿನಲ್ಲಿದ್ದ ಸೆಕ್ಯುರಿಟಿ ಗಾರ್ಡ್ ವ್ಯಕ್ತಿಯೊಬ್ಬ ಸಂಶಯಾಸ್ಪದವಾಗಿ ಸಾವು ಕಂಡಿದ್ದಾನೆ.
ಭಗವತಿ ಪ್ರೇಮ್ ಹೆಸರಿನ ಡ್ರೆಜ್ಜರ್ ಹಡಗು ಎರಡು ವರ್ಷಗಳಿಂದ ಇಲ್ಲಿ ಸಮುದ್ರದ ದಡದಲ್ಲಿ ಹೊಯ್ಗೆಯಲ್ಲಿ ಸಿಕ್ಕಿಕೊಂಡು ಉಳಿದಿದೆ. ಇದನ್ನು ತೆರವು ಮಾಡಬೇಕೆಂದು ಜಿಲ್ಲಾಡಳಿತ ಸೂಚಿಸಿದ್ದರೂ, ತೆರವು ಇನ್ನೂ ಸಾಧ್ಯವಾಗಿಲ್ಲ. ಈ ಮಧ್ಯೆ ಡ್ರೆಜ್ಜರ್ ಹಡಗಿನಲ್ಲಿ ಮೂವರು ಸಿಬಂದಿಯನ್ನು ಸೆಕ್ಯುರಿಟಿ ಗಾರ್ಡ್ ಆಗಿ ಸರದಿಯಂತೆ ನಿಯೋಜನೆ ಮಾಡಲಾಗಿತ್ತು. ಈ ಪೈಕಿ ಶಂಕರ್ ಎಂಬಾತ ಇಂದು ಮಧ್ಯಾಹ್ನ ನಾಪತ್ತೆಯಾಗಿದ್ದು, ಬಳಿಕ ಸಮುದ್ರ ದಡದಲ್ಲಿ ಶವವಾಗಿ ಕಂಡುಬಂದಿದ್ದಾನೆ.
ಇನ್ನಿಬ್ಬರು ಸೆಕ್ಯುರಿಟಿ ಸಿಬಂದಿ ಹಡಗಿನಲ್ಲಿದ್ದು, ಈತ ಹೇಗೆ ಸಾವು ಕಂಡಿದ್ದಾನೆ ಎನ್ನುವುದು ಗೊತ್ತಾಗಿಲ್ಲ. ಖಾಸಗಿ ಸಂಸ್ಥೆಗೆ ಸೇರಿದ ಸೆಕ್ಯುರಿಟಿ ಸಿಬಂದಿಯಾಗಿದ್ದು, ಸ್ಥಳೀಯರನ್ನೇ ಭದ್ರತಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಸಾವಿಗೆ ಕಾರಣ ತಿಳಿದುಬಂದಿಲ್ಲ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A security guard was found dead in Stranded Dredging Vessel Bhagavathi Prem in Surathkal, Mangalore.
15-08-25 03:20 pm
Bangalore Correspondent
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
15-08-25 01:32 pm
HK News Desk
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm