ಬ್ರೇಕಿಂಗ್ ನ್ಯೂಸ್
06-04-21 09:28 am Mangaluru correspondent ಕರಾವಳಿ
ಕೊಣಾಜೆ, ಎ.5 : ಇಲ್ಲಿನ ಕಂಬ್ಳಪದವಿನ ಎ.ಕೆ. ಪ್ಲೈ ಬೋರ್ಡ್ ಮಿಲ್ಲಿನ ಬಳಿಯಿರುವ ಕಾರಣಿಕ ಕ್ಷೇತ್ರವಾದ ಮುಚ್ಚಿರ ಕಲ್ಲು ಗುಳಿಗಜ್ಜ ದೈವದ ಕಟ್ಟೆಯ ಮೇಲೆ ಕಿಡಿಗೇಡಿಗಳು ಚಪ್ಪಲಿ ಇಟ್ಟು ಅಪಮಾನಿಸಿ ವಿಕೃತಿ ಮೆರೆದಿದ್ದಾರೆ.
ಮುಚ್ಚಿರ ಕಲ್ಲು ಗುಳಿಗ ಸಾನಿಧ್ಯವು ಅತೀ ಕಾರಣೀಕ ಕ್ಷೇತ್ರವಾಗಿದ್ದು ಎಲ್ಲ ಧರ್ಮೀಯರು ಭಕ್ತಿಯಿಂದ ನಮಿಸಿಕೊಂಡು ಬಂದಿದ್ದಾರೆ. ಕೆಲವು ವರ್ಷಗಳ ಹಿಂದೆ ಇಲ್ಲಿ ಅನ್ಯಕೋಮಿನ ಯುವಕನೋರ್ವ ದುರಹಂಕಾರದಿಂದ ವಿಕೃತಿ ಮೆರೆದಿದ್ದು ಕೆಲವೇ ದಿವಸಗಳಲ್ಲಿ ಆತ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಆನಂತರ ಎಲ್ಲರಿಂದಲೂ ಕೋಮು ಸಾಮರಸ್ಯದ ಪ್ರತೀಕವಾಗಿ ಗುಳಿಗನ ಆರಾಧನೆ ನಡೆದುಕೊಂಡು ಬಂದಿತ್ತು.

ಇಂಥ ಪ್ರದೇಶದಲ್ಲಿ ಕಿಡಿಗೇಡಿಗಳು ಇದೀಗ ಮತ್ತೆ ವಿಕೃತಿ ಮೆರೆದಿದ್ದಾರೆ. ಎರಡು ದಿನಗಳ ಹಿಂದೆ ಕೋಟೆಕಾರು ಕೊಂಡಾಣ ಕ್ಷೇತ್ರದ ಕಾಣಿಕೆ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿತ್ತು. ಅದರ ಬೆನ್ನಲ್ಲೇ ನಿನ್ನೆ ರಾತ್ರಿ ಕಂಬ್ಳ ಪದವಿನಲ್ಲೂ ದೈವವನ್ನು ಅಪಮಾನ ಮಾಡುವ ಕೃತ್ಯ ನಡೆದಿದೆ.
ಮುಚ್ಚಿರ ಕಲ್ಲು ಕ್ಷೇತ್ರದ ಸಮಿತಿಯ ಮುಖಂಡರು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದು , ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಾನುವಾರ ಗುಳಿಗಜ್ಜನ ಕಟ್ಟೆಯ ಬಳಿ ಕ್ರಿಕೆಟ್ ಟೂರ್ನಿ ನಡೆದಿದ್ದು, ನಿನ್ನೆ ಸಂಜೆ ಕಟ್ಟೆಯಲ್ಲಿ ಚಪ್ಪಲಿ ಇಟ್ಟಿದ್ದು ಪತ್ತೆಯಾಗಿದೆ.
Miscreants place chappal on Guligajja Katte Temple after condom in Mangalore. The konaje police are now investigating the case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm