ಬ್ರೇಕಿಂಗ್ ನ್ಯೂಸ್
06-04-21 09:28 am Mangaluru correspondent ಕರಾವಳಿ
ಕೊಣಾಜೆ, ಎ.5 : ಇಲ್ಲಿನ ಕಂಬ್ಳಪದವಿನ ಎ.ಕೆ. ಪ್ಲೈ ಬೋರ್ಡ್ ಮಿಲ್ಲಿನ ಬಳಿಯಿರುವ ಕಾರಣಿಕ ಕ್ಷೇತ್ರವಾದ ಮುಚ್ಚಿರ ಕಲ್ಲು ಗುಳಿಗಜ್ಜ ದೈವದ ಕಟ್ಟೆಯ ಮೇಲೆ ಕಿಡಿಗೇಡಿಗಳು ಚಪ್ಪಲಿ ಇಟ್ಟು ಅಪಮಾನಿಸಿ ವಿಕೃತಿ ಮೆರೆದಿದ್ದಾರೆ.
ಮುಚ್ಚಿರ ಕಲ್ಲು ಗುಳಿಗ ಸಾನಿಧ್ಯವು ಅತೀ ಕಾರಣೀಕ ಕ್ಷೇತ್ರವಾಗಿದ್ದು ಎಲ್ಲ ಧರ್ಮೀಯರು ಭಕ್ತಿಯಿಂದ ನಮಿಸಿಕೊಂಡು ಬಂದಿದ್ದಾರೆ. ಕೆಲವು ವರ್ಷಗಳ ಹಿಂದೆ ಇಲ್ಲಿ ಅನ್ಯಕೋಮಿನ ಯುವಕನೋರ್ವ ದುರಹಂಕಾರದಿಂದ ವಿಕೃತಿ ಮೆರೆದಿದ್ದು ಕೆಲವೇ ದಿವಸಗಳಲ್ಲಿ ಆತ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಆನಂತರ ಎಲ್ಲರಿಂದಲೂ ಕೋಮು ಸಾಮರಸ್ಯದ ಪ್ರತೀಕವಾಗಿ ಗುಳಿಗನ ಆರಾಧನೆ ನಡೆದುಕೊಂಡು ಬಂದಿತ್ತು.

ಇಂಥ ಪ್ರದೇಶದಲ್ಲಿ ಕಿಡಿಗೇಡಿಗಳು ಇದೀಗ ಮತ್ತೆ ವಿಕೃತಿ ಮೆರೆದಿದ್ದಾರೆ. ಎರಡು ದಿನಗಳ ಹಿಂದೆ ಕೋಟೆಕಾರು ಕೊಂಡಾಣ ಕ್ಷೇತ್ರದ ಕಾಣಿಕೆ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿತ್ತು. ಅದರ ಬೆನ್ನಲ್ಲೇ ನಿನ್ನೆ ರಾತ್ರಿ ಕಂಬ್ಳ ಪದವಿನಲ್ಲೂ ದೈವವನ್ನು ಅಪಮಾನ ಮಾಡುವ ಕೃತ್ಯ ನಡೆದಿದೆ.
ಮುಚ್ಚಿರ ಕಲ್ಲು ಕ್ಷೇತ್ರದ ಸಮಿತಿಯ ಮುಖಂಡರು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದು , ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಾನುವಾರ ಗುಳಿಗಜ್ಜನ ಕಟ್ಟೆಯ ಬಳಿ ಕ್ರಿಕೆಟ್ ಟೂರ್ನಿ ನಡೆದಿದ್ದು, ನಿನ್ನೆ ಸಂಜೆ ಕಟ್ಟೆಯಲ್ಲಿ ಚಪ್ಪಲಿ ಇಟ್ಟಿದ್ದು ಪತ್ತೆಯಾಗಿದೆ.
Miscreants place chappal on Guligajja Katte Temple after condom in Mangalore. The konaje police are now investigating the case.
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm