ಬ್ರೇಕಿಂಗ್ ನ್ಯೂಸ್
07-04-21 10:36 am Mangalore Correspondent ಕರಾವಳಿ
ಮಂಗಳೂರು, ಎ.7: ಕೆಎಸ್ಸಾರ್ಟಿಸಿ ಬಸ್ ನೌಕರರು ಮಂಗಳೂರಿನಲ್ಲೂ ಮುಷ್ಕರ ನಡೆಸಿದ್ದಾರೆ. ಮಂಗಳೂರು ವಿಭಾಗದ ಎಲ್ಲ ಡಿಪೋಗಳಲ್ಲೂ ಬಸ್ ಮುಷ್ಕರ ನಡೆದಿದ್ದು ಚಾಲಕ ಮತ್ತು ನಿರ್ವಾಹಕರು ಕೆಲಸಕ್ಕೆ ಬರದೆ ಮುಷ್ಕರ ನಡೆಸಿದ್ದಾರೆ.

ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ನೌಕರರ ಸಂಘ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದೆ. ಇದರಂತೆ ಬಹುತೇಕ ಎಲ್ಲ ಕಡೆಯೂ ಕೆಎಸ್ಸಾರ್ಟಿಸಿ ಬಸ್ ಸಂಚಾರ ಸ್ಥಗಿತಗೊಂಡಿದೆ.


ಮಂಗಳೂರು ವಿಭಾಗದಲ್ಲಿ ಐದು ಡಿಪೋಗಳಿದ್ದು 1750 ನೌಕರರಿದ್ದಾರೆ. ಕ್ಲರಿಕಲ್ ಸ್ಟಾಫ್ ಸೇರಿ ಒಟ್ಟು 2250 ಸಿಬಂದಿ ಇದ್ದಾರೆ. ಚಾಲಕ- ನಿರ್ವಾಹಕರು ಪೂರ್ತಿಯಾಗಿ ಮುಷ್ಕರಕ್ಕೆ ಇಳಿದಿದ್ದು ಒಂದಷ್ಟು ಕ್ಲರಿಕಲ್ ಸ್ಟಾಫ್ ಕೆಲಸಕ್ಕೆ ಹಾಜರಾಗಿದ್ದಾರೆ. ಮಂಗಳೂರಿನ ಲಾಲ್ ಬಾಗ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳು ಬಂದು ಪ್ರಯಾಣಿಕರನ್ನು ಒಯ್ಯಲು ಅವಕಾಶ ಮಾಡಲಾಗಿದೆ. ದೂರದ ಪ್ರಯಾಣಕ್ಕೆ ಹೋಗುವ ಮಂದಿಗೆ ಖಾಸಗಿ ಬಸ್ ಗಳನ್ನು ಆಶ್ರಯಿಸಿದ್ದಾರೆ. ಉಳಿದಂತೆ, ಮಂಗಳೂರು ಹಾಗೂ ಉಡುಪಿಯಲ್ಲಿ ಖಾಸಗಿ ಬಸ್ ಗಳು ಹೆಚ್ಚಿದ್ದು ಜನರಿಗೆ ತೊಂದರೆ ಆಗಿಲ್ಲ.
Karnataka bus strike ksrtc bus stay off road in Mangalore. Private roads move as usual on roads.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm