ಬ್ರೇಕಿಂಗ್ ನ್ಯೂಸ್
07-04-21 01:54 pm Mangalore Correspondent ಕರಾವಳಿ
ಮಂಗಳೂರು, ಎ.7: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರಾಮಸೇನೆಯ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರಗೆ ಕೋರ್ಟ್ ಜಾಮೀನು ನೀಡಿದೆ. ಬಂಧನದ ಬಳಿಕ ಪ್ರಸಾದ್ ಅತ್ತಾವರ್ ಅವರನ್ನು ನಾಲ್ಕು ದಿನಗಳ ಹಿಂದೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.

ಮಂಗಳೂರು ವಿವಿಯ ಪ್ರಾಧ್ಯಾಪಕ ಜೈಶಂಕರ್ ಎಂಬವರಿಗೆ ಕುಲಪತಿ ಹುದ್ದೆ ಕೊಡಿಸುತ್ತೇನೆಂದು ಹೇಳಿ ಪ್ರಸಾದ್ ಅತ್ತಾವರ 17.5 ಲಕ್ಷ ರೂಪಾಯಿ ಪಡೆದಿದ್ದ ಎಂದು ಕಂಕನಾಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಪ್ರಸಾದ್ ಅತ್ತಾವರ್ ನನ್ನು ಬಂಧಿಸಿದ್ದರು.

ಪ್ರಸಾದ್ ಅತ್ತಾವರ್ ಪರವಾಗಿ ವಕೀಲ ಮಯೂರ ಕೀರ್ತಿ ಕೋರ್ಟಿನಲ್ಲಿ ವಾದ ಮಂಡಿಸಿದ್ದು, ಸರಕಾರಿ ಸೇವೆಯಲ್ಲಿರುವ ಪ್ರಾಧ್ಯಾಪಕರೊಬ್ಬರು ಕುಲಪತಿ ಹುದ್ದೆಗಾಗಿ ಲಂಚ ಕೊಟ್ಟಿರುವಾಗ ಅದು ಅಪರಾಧ ಆಗಿಲ್ಲವೇ.. ಈ ರೀತಿಯ ಪ್ರಕರಣದಲ್ಲಿ ಬಂಧಿಸಿ ಜೈಲಿಗಟ್ಟುವ ಅಗತ್ಯ ಇದೆಯೇ.. ರಾಜಕೀಯ ದ್ವೇಷದ ಕಾರಣಕ್ಕೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ಹೇಳಿದ್ದಾರೆ. ವಕೀಲರ ವಾದವನ್ನು ಪುರಸ್ಕರಿಸಿದ ಮಂಗಳೂರಿನ 7ನೇ ಜೆಎಂಎಫ್ ಕೋರ್ಟ್ ಪ್ರಸಾದ್ ಅತ್ತಾವರಗೆ ಜಾಮೀನು ಮಂಜೂರು ಮಾಡಿದೆ. ಅದರಂತೆ ಮಂಗಳೂರು ಜೈಲಿನಲ್ಲಿದ್ದ ಪ್ರಸಾದ್ ಈಗ ಬಿಡುಗಡೆಯಾಗಿದ್ದಾರೆ.
Mangalore Prasad attavar who was Arrested over cheating charges has got bail from the court and has been released from the jail in Mangalore.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm