ಬ್ರೇಕಿಂಗ್ ನ್ಯೂಸ್
07-04-21 01:54 pm Mangalore Correspondent ಕರಾವಳಿ
ಮಂಗಳೂರು, ಎ.7: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರಾಮಸೇನೆಯ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರಗೆ ಕೋರ್ಟ್ ಜಾಮೀನು ನೀಡಿದೆ. ಬಂಧನದ ಬಳಿಕ ಪ್ರಸಾದ್ ಅತ್ತಾವರ್ ಅವರನ್ನು ನಾಲ್ಕು ದಿನಗಳ ಹಿಂದೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.
ಮಂಗಳೂರು ವಿವಿಯ ಪ್ರಾಧ್ಯಾಪಕ ಜೈಶಂಕರ್ ಎಂಬವರಿಗೆ ಕುಲಪತಿ ಹುದ್ದೆ ಕೊಡಿಸುತ್ತೇನೆಂದು ಹೇಳಿ ಪ್ರಸಾದ್ ಅತ್ತಾವರ 17.5 ಲಕ್ಷ ರೂಪಾಯಿ ಪಡೆದಿದ್ದ ಎಂದು ಕಂಕನಾಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಪ್ರಸಾದ್ ಅತ್ತಾವರ್ ನನ್ನು ಬಂಧಿಸಿದ್ದರು.
ಪ್ರಸಾದ್ ಅತ್ತಾವರ್ ಪರವಾಗಿ ವಕೀಲ ಮಯೂರ ಕೀರ್ತಿ ಕೋರ್ಟಿನಲ್ಲಿ ವಾದ ಮಂಡಿಸಿದ್ದು, ಸರಕಾರಿ ಸೇವೆಯಲ್ಲಿರುವ ಪ್ರಾಧ್ಯಾಪಕರೊಬ್ಬರು ಕುಲಪತಿ ಹುದ್ದೆಗಾಗಿ ಲಂಚ ಕೊಟ್ಟಿರುವಾಗ ಅದು ಅಪರಾಧ ಆಗಿಲ್ಲವೇ.. ಈ ರೀತಿಯ ಪ್ರಕರಣದಲ್ಲಿ ಬಂಧಿಸಿ ಜೈಲಿಗಟ್ಟುವ ಅಗತ್ಯ ಇದೆಯೇ.. ರಾಜಕೀಯ ದ್ವೇಷದ ಕಾರಣಕ್ಕೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ಹೇಳಿದ್ದಾರೆ. ವಕೀಲರ ವಾದವನ್ನು ಪುರಸ್ಕರಿಸಿದ ಮಂಗಳೂರಿನ 7ನೇ ಜೆಎಂಎಫ್ ಕೋರ್ಟ್ ಪ್ರಸಾದ್ ಅತ್ತಾವರಗೆ ಜಾಮೀನು ಮಂಜೂರು ಮಾಡಿದೆ. ಅದರಂತೆ ಮಂಗಳೂರು ಜೈಲಿನಲ್ಲಿದ್ದ ಪ್ರಸಾದ್ ಈಗ ಬಿಡುಗಡೆಯಾಗಿದ್ದಾರೆ.
Mangalore Prasad attavar who was Arrested over cheating charges has got bail from the court and has been released from the jail in Mangalore.
18-05-24 10:25 am
HK News Desk
Devaraje Gowda, Dk Shivakumar, Kumaraswamy: ಪ...
17-05-24 10:47 pm
Ramnagara Drowning, Three killed: ರಾಮನಗರ ; ಹೊ...
17-05-24 04:55 pm
Hubballi Anjali Murder, Vishwa Arrest: ಹುಬ್ಬಳ...
17-05-24 12:30 pm
South Teachers Constituency, Srikantegowda:...
16-05-24 10:37 pm
18-05-24 11:54 am
HK News Desk
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
Cannes 2024, Aishwarya Rai Bachchan: ಕೇನ್ಸ್ ಚ...
17-05-24 02:44 pm
Girl dies inside cae, marrige Rajasthan: ಮದುವ...
16-05-24 04:30 pm
18-05-24 11:48 am
Mangalore Correspondent
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
Mangalore Airport, Missing: ಕದ್ರಿಯಿಂದ ಆಟೋದಲ್ಲ...
16-05-24 09:59 pm
Mangalore NIA, Terror, Ammar Abdul Rahiman, I...
16-05-24 05:38 pm
17-05-24 09:52 pm
HK News Desk
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm
Bangalore crime, Fraud, Parameshwara ministe...
17-05-24 02:09 pm