ಬ್ರೇಕಿಂಗ್ ನ್ಯೂಸ್
07-04-21 01:54 pm Mangalore Correspondent ಕರಾವಳಿ
ಮಂಗಳೂರು, ಎ.7: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರಾಮಸೇನೆಯ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರಗೆ ಕೋರ್ಟ್ ಜಾಮೀನು ನೀಡಿದೆ. ಬಂಧನದ ಬಳಿಕ ಪ್ರಸಾದ್ ಅತ್ತಾವರ್ ಅವರನ್ನು ನಾಲ್ಕು ದಿನಗಳ ಹಿಂದೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.

ಮಂಗಳೂರು ವಿವಿಯ ಪ್ರಾಧ್ಯಾಪಕ ಜೈಶಂಕರ್ ಎಂಬವರಿಗೆ ಕುಲಪತಿ ಹುದ್ದೆ ಕೊಡಿಸುತ್ತೇನೆಂದು ಹೇಳಿ ಪ್ರಸಾದ್ ಅತ್ತಾವರ 17.5 ಲಕ್ಷ ರೂಪಾಯಿ ಪಡೆದಿದ್ದ ಎಂದು ಕಂಕನಾಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಪ್ರಸಾದ್ ಅತ್ತಾವರ್ ನನ್ನು ಬಂಧಿಸಿದ್ದರು.

ಪ್ರಸಾದ್ ಅತ್ತಾವರ್ ಪರವಾಗಿ ವಕೀಲ ಮಯೂರ ಕೀರ್ತಿ ಕೋರ್ಟಿನಲ್ಲಿ ವಾದ ಮಂಡಿಸಿದ್ದು, ಸರಕಾರಿ ಸೇವೆಯಲ್ಲಿರುವ ಪ್ರಾಧ್ಯಾಪಕರೊಬ್ಬರು ಕುಲಪತಿ ಹುದ್ದೆಗಾಗಿ ಲಂಚ ಕೊಟ್ಟಿರುವಾಗ ಅದು ಅಪರಾಧ ಆಗಿಲ್ಲವೇ.. ಈ ರೀತಿಯ ಪ್ರಕರಣದಲ್ಲಿ ಬಂಧಿಸಿ ಜೈಲಿಗಟ್ಟುವ ಅಗತ್ಯ ಇದೆಯೇ.. ರಾಜಕೀಯ ದ್ವೇಷದ ಕಾರಣಕ್ಕೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ಹೇಳಿದ್ದಾರೆ. ವಕೀಲರ ವಾದವನ್ನು ಪುರಸ್ಕರಿಸಿದ ಮಂಗಳೂರಿನ 7ನೇ ಜೆಎಂಎಫ್ ಕೋರ್ಟ್ ಪ್ರಸಾದ್ ಅತ್ತಾವರಗೆ ಜಾಮೀನು ಮಂಜೂರು ಮಾಡಿದೆ. ಅದರಂತೆ ಮಂಗಳೂರು ಜೈಲಿನಲ್ಲಿದ್ದ ಪ್ರಸಾದ್ ಈಗ ಬಿಡುಗಡೆಯಾಗಿದ್ದಾರೆ.
Mangalore Prasad attavar who was Arrested over cheating charges has got bail from the court and has been released from the jail in Mangalore.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
26-03-26 09:44 pm
HK News Staffer
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm