ಬ್ರೇಕಿಂಗ್ ನ್ಯೂಸ್
10-04-21 02:38 pm Mangalore Correspondent ಕರಾವಳಿ
ಮಂಗಳೂರು, ಎ.10: ನೈಟ್ ಕರ್ಫ್ಯೂ ಆದೇಶವನ್ನು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಯಾವುದೇ ಕಾರಣಕ್ಕೂ ಹೊರಗಡೆ ತಿರುಗಾಡಲು ಅವಕಾಶ ನೀಡುವುದಿಲ್ಲ. ಅಗತ್ಯ ಪ್ರಯಾಣ ಹೊರತುಪಡಿಸಿ ಉಳಿದೆಲ್ಲ ಪ್ರಯಾಣಿಕರು, ವಾಹನಗಳು ರಾತ್ರಿ 10 ಗಂಟೆ ಒಳಗೆ ಮನೆ ಸೇರಬೇಕು ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.

ಇದಕ್ಕಾಗಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 45 ಚೆಕ್ ಪೋಸ್ಟ್ ಹಾಕಲಾಗುವುದು. ಪ್ರತೀ ಚೆಕ್ ಪೋಸ್ಟಿನಲ್ಲಿ ಪಿಎಸ್ಐ ದರ್ಜೆಯ 8-10 ಸಿಬಂದಿಯನ್ನು ನಿಯೋಜನೆ ಮಾಡಲಾಗುವುದು. ನೈಟ್ ಕರ್ಫ್ಯೂ ಜಾರಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಸೀಮಿತ ಆಗಿದ್ದರೂ, ಕಮಿಷನರೇಟ್ ವ್ಯಾಪ್ತಿಯ ಮೂಡುಬಿದ್ರೆಯಲ್ಲೂ ಚೆಕ್ ಪೋಸ್ಟ್ ಹಾಕಲಾಗುವುದು ಎಂದು ತಿಳಿಸಿದರು.

ರಾತ್ರಿಯ ಕರ್ತವ್ಯಕ್ಕೆ 75 ಶೇಕಡಾ ಪೊಲೀಸರನ್ನು ನಿಯೋಜನೆ ಮಾಡುತ್ತೇವೆ. ಕೆಎಸ್ಆರ್ ಪಿ, ಸಿಎಆರ್ ಪೊಲೀಸ್ ಪಡೆಯನ್ನೂ ಹಾಕ್ತೀವಿ. ಯಾರೇ ಆಗಲಿ, ಬಸ್, ವಿಮಾನಕ್ಕೆ ಹೋಗುವ ಮಂದಿ ಟಿಕೆಟ್ ಹೊಂದಿರಬೇಕು. ಟಿಕೆಟ್ ಇಲ್ಲದೆ ಪ್ರಯಾಣಿಸಿದರೆ ವಾಹನವನ್ನು ಸೀಜ್ ಮಾಡುತ್ತೇವೆ. ಪ್ರಯಾಣಿಕರನ್ನೂ ಕೋವಿಡ್ ಆಕ್ಟ್ ಅಡಿ ಪ್ರಕರಣ ದಾಖಲು ಮಾಡಲಾಗುವುದು ಎಂದು ಕಮಿಷನರ್ ಶಶಿಕುಮಾರ್ ಎಚ್ಚರಿಸಿದ್ದಾರೆ.
Video:
Night curfew ban of vehicles after 10 PM, Mangalore commissioner Shashi Kumar warns those who break rules. Strict action to be taken on violators he said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm