ಬ್ರೇಕಿಂಗ್ ನ್ಯೂಸ್
10-04-21 02:38 pm Mangalore Correspondent ಕರಾವಳಿ
ಮಂಗಳೂರು, ಎ.10: ನೈಟ್ ಕರ್ಫ್ಯೂ ಆದೇಶವನ್ನು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಯಾವುದೇ ಕಾರಣಕ್ಕೂ ಹೊರಗಡೆ ತಿರುಗಾಡಲು ಅವಕಾಶ ನೀಡುವುದಿಲ್ಲ. ಅಗತ್ಯ ಪ್ರಯಾಣ ಹೊರತುಪಡಿಸಿ ಉಳಿದೆಲ್ಲ ಪ್ರಯಾಣಿಕರು, ವಾಹನಗಳು ರಾತ್ರಿ 10 ಗಂಟೆ ಒಳಗೆ ಮನೆ ಸೇರಬೇಕು ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.

ಇದಕ್ಕಾಗಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 45 ಚೆಕ್ ಪೋಸ್ಟ್ ಹಾಕಲಾಗುವುದು. ಪ್ರತೀ ಚೆಕ್ ಪೋಸ್ಟಿನಲ್ಲಿ ಪಿಎಸ್ಐ ದರ್ಜೆಯ 8-10 ಸಿಬಂದಿಯನ್ನು ನಿಯೋಜನೆ ಮಾಡಲಾಗುವುದು. ನೈಟ್ ಕರ್ಫ್ಯೂ ಜಾರಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಸೀಮಿತ ಆಗಿದ್ದರೂ, ಕಮಿಷನರೇಟ್ ವ್ಯಾಪ್ತಿಯ ಮೂಡುಬಿದ್ರೆಯಲ್ಲೂ ಚೆಕ್ ಪೋಸ್ಟ್ ಹಾಕಲಾಗುವುದು ಎಂದು ತಿಳಿಸಿದರು.

ರಾತ್ರಿಯ ಕರ್ತವ್ಯಕ್ಕೆ 75 ಶೇಕಡಾ ಪೊಲೀಸರನ್ನು ನಿಯೋಜನೆ ಮಾಡುತ್ತೇವೆ. ಕೆಎಸ್ಆರ್ ಪಿ, ಸಿಎಆರ್ ಪೊಲೀಸ್ ಪಡೆಯನ್ನೂ ಹಾಕ್ತೀವಿ. ಯಾರೇ ಆಗಲಿ, ಬಸ್, ವಿಮಾನಕ್ಕೆ ಹೋಗುವ ಮಂದಿ ಟಿಕೆಟ್ ಹೊಂದಿರಬೇಕು. ಟಿಕೆಟ್ ಇಲ್ಲದೆ ಪ್ರಯಾಣಿಸಿದರೆ ವಾಹನವನ್ನು ಸೀಜ್ ಮಾಡುತ್ತೇವೆ. ಪ್ರಯಾಣಿಕರನ್ನೂ ಕೋವಿಡ್ ಆಕ್ಟ್ ಅಡಿ ಪ್ರಕರಣ ದಾಖಲು ಮಾಡಲಾಗುವುದು ಎಂದು ಕಮಿಷನರ್ ಶಶಿಕುಮಾರ್ ಎಚ್ಚರಿಸಿದ್ದಾರೆ.
Video:
Night curfew ban of vehicles after 10 PM, Mangalore commissioner Shashi Kumar warns those who break rules. Strict action to be taken on violators he said.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm