ಬ್ರೇಕಿಂಗ್ ನ್ಯೂಸ್
10-04-21 02:38 pm Mangalore Correspondent ಕರಾವಳಿ
ಮಂಗಳೂರು, ಎ.10: ನೈಟ್ ಕರ್ಫ್ಯೂ ಆದೇಶವನ್ನು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಯಾವುದೇ ಕಾರಣಕ್ಕೂ ಹೊರಗಡೆ ತಿರುಗಾಡಲು ಅವಕಾಶ ನೀಡುವುದಿಲ್ಲ. ಅಗತ್ಯ ಪ್ರಯಾಣ ಹೊರತುಪಡಿಸಿ ಉಳಿದೆಲ್ಲ ಪ್ರಯಾಣಿಕರು, ವಾಹನಗಳು ರಾತ್ರಿ 10 ಗಂಟೆ ಒಳಗೆ ಮನೆ ಸೇರಬೇಕು ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.

ಇದಕ್ಕಾಗಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 45 ಚೆಕ್ ಪೋಸ್ಟ್ ಹಾಕಲಾಗುವುದು. ಪ್ರತೀ ಚೆಕ್ ಪೋಸ್ಟಿನಲ್ಲಿ ಪಿಎಸ್ಐ ದರ್ಜೆಯ 8-10 ಸಿಬಂದಿಯನ್ನು ನಿಯೋಜನೆ ಮಾಡಲಾಗುವುದು. ನೈಟ್ ಕರ್ಫ್ಯೂ ಜಾರಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಸೀಮಿತ ಆಗಿದ್ದರೂ, ಕಮಿಷನರೇಟ್ ವ್ಯಾಪ್ತಿಯ ಮೂಡುಬಿದ್ರೆಯಲ್ಲೂ ಚೆಕ್ ಪೋಸ್ಟ್ ಹಾಕಲಾಗುವುದು ಎಂದು ತಿಳಿಸಿದರು.

ರಾತ್ರಿಯ ಕರ್ತವ್ಯಕ್ಕೆ 75 ಶೇಕಡಾ ಪೊಲೀಸರನ್ನು ನಿಯೋಜನೆ ಮಾಡುತ್ತೇವೆ. ಕೆಎಸ್ಆರ್ ಪಿ, ಸಿಎಆರ್ ಪೊಲೀಸ್ ಪಡೆಯನ್ನೂ ಹಾಕ್ತೀವಿ. ಯಾರೇ ಆಗಲಿ, ಬಸ್, ವಿಮಾನಕ್ಕೆ ಹೋಗುವ ಮಂದಿ ಟಿಕೆಟ್ ಹೊಂದಿರಬೇಕು. ಟಿಕೆಟ್ ಇಲ್ಲದೆ ಪ್ರಯಾಣಿಸಿದರೆ ವಾಹನವನ್ನು ಸೀಜ್ ಮಾಡುತ್ತೇವೆ. ಪ್ರಯಾಣಿಕರನ್ನೂ ಕೋವಿಡ್ ಆಕ್ಟ್ ಅಡಿ ಪ್ರಕರಣ ದಾಖಲು ಮಾಡಲಾಗುವುದು ಎಂದು ಕಮಿಷನರ್ ಶಶಿಕುಮಾರ್ ಎಚ್ಚರಿಸಿದ್ದಾರೆ.
Video:
Night curfew ban of vehicles after 10 PM, Mangalore commissioner Shashi Kumar warns those who break rules. Strict action to be taken on violators he said.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm