ಬ್ರೇಕಿಂಗ್ ನ್ಯೂಸ್
11-04-21 02:18 pm Mangaluru correspondent ಕರಾವಳಿ
ಮಂಗಳೂರು, ಎ.11 : ಮೂರು ದಿನಗಳ ಹಿಂದೆ ಪಣಂಬೂರು ಬಳಿಯ ತಣ್ಣೀರುಬಾವಿಯಲ್ಲಿ ನಾಡದೋಣಿ ಮೀನುಗಾರಿಕೆ ತೆರಳಿದ್ದ ವೇಳೆ ನೀರುಪಾಲಾಗಿದ್ದ ಮೀನುಗಾರರ ಮೃತದೇಹ ಮಂಜೇಶ್ವರದ ಕಡಲ ತೀರದಲ್ಲಿ ಪತ್ತೆಯಾಗಿದೆ.
ತಣ್ಣೀರುಬಾವಿ ನಿವಾಸಿ ದಾವೂದ್ ಸಿದ್ದೀಕ್(39) ಮೃತಪಟ್ಟವರು. ಗುರುವಾರ ಬೆಳಗ್ಗೆ ತಣ್ಣೀರುಬಾವಿಯಿಂದ ಇತರ ಐವರ ಜೊತೆ ನಾಡದೋಣಿ ಮೀನುಗಾರಿಕೆಗೆ ತೆರಳಿದ್ದು 11:30ರ ವೇಳೆಗೆ ಅರಬ್ಬಿ ಸಮುದ್ರ ಮಧ್ಯೆ ಸಿದ್ದಿಕ್ ನಾಪತ್ತೆಯಾಗಿದ್ದರು. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದಾವೂದ್ ಸಿದ್ದೀಕ್ ಅವರ ಮೃತದೇಹವು ಇಂದು ಬೆಳಗ್ಗೆ ತಲಪಾಡಿ-ಮಂಜೇಶ್ವರ ಮಧ್ಯೆ ಕಡಲ ತೀರದಿಂದ 14 ನಾಟಿಕಲ್ ಮೈಲ್ ದೂರದಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನು ಕಂಡ ಸ್ಥಳೀಯ ದೋಣಿಯವರು ಹಿಡಿದು ದಡಕ್ಕೆ ತಂದಿದ್ದಾರೆ. ಇದೀಗ ಮೃತದೇಹವನ್ನು ಅಲ್ಲಿಂದ ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ ತರಲಾಗಿದೆ.
ದಾವೂದ್ ಸಿದ್ದೀಕ್ 15 ವರ್ಷಗಳಿಂದ ಮೀನುಗಾರಿಕೆ ನಡೆಸುತ್ತಿದ್ದುದಲ್ಲದೆ, ತಣ್ಣೀರುಬಾವಿಯ ಮುಳುಗು ರಕ್ಷಣಾ ತಂಡದ ಸದಸ್ಯರೂ ಆಗಿದ್ದರು.
Body of Fisherman who went missing from Tannirbhavi found in Manjeshwar. The deceased has been identified as Dawood Siddique.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm