ಬ್ರೇಕಿಂಗ್ ನ್ಯೂಸ್
11-04-21 02:18 pm Mangaluru correspondent ಕರಾವಳಿ
ಮಂಗಳೂರು, ಎ.11 : ಮೂರು ದಿನಗಳ ಹಿಂದೆ ಪಣಂಬೂರು ಬಳಿಯ ತಣ್ಣೀರುಬಾವಿಯಲ್ಲಿ ನಾಡದೋಣಿ ಮೀನುಗಾರಿಕೆ ತೆರಳಿದ್ದ ವೇಳೆ ನೀರುಪಾಲಾಗಿದ್ದ ಮೀನುಗಾರರ ಮೃತದೇಹ ಮಂಜೇಶ್ವರದ ಕಡಲ ತೀರದಲ್ಲಿ ಪತ್ತೆಯಾಗಿದೆ.
ತಣ್ಣೀರುಬಾವಿ ನಿವಾಸಿ ದಾವೂದ್ ಸಿದ್ದೀಕ್(39) ಮೃತಪಟ್ಟವರು. ಗುರುವಾರ ಬೆಳಗ್ಗೆ ತಣ್ಣೀರುಬಾವಿಯಿಂದ ಇತರ ಐವರ ಜೊತೆ ನಾಡದೋಣಿ ಮೀನುಗಾರಿಕೆಗೆ ತೆರಳಿದ್ದು 11:30ರ ವೇಳೆಗೆ ಅರಬ್ಬಿ ಸಮುದ್ರ ಮಧ್ಯೆ ಸಿದ್ದಿಕ್ ನಾಪತ್ತೆಯಾಗಿದ್ದರು. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದಾವೂದ್ ಸಿದ್ದೀಕ್ ಅವರ ಮೃತದೇಹವು ಇಂದು ಬೆಳಗ್ಗೆ ತಲಪಾಡಿ-ಮಂಜೇಶ್ವರ ಮಧ್ಯೆ ಕಡಲ ತೀರದಿಂದ 14 ನಾಟಿಕಲ್ ಮೈಲ್ ದೂರದಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನು ಕಂಡ ಸ್ಥಳೀಯ ದೋಣಿಯವರು ಹಿಡಿದು ದಡಕ್ಕೆ ತಂದಿದ್ದಾರೆ. ಇದೀಗ ಮೃತದೇಹವನ್ನು ಅಲ್ಲಿಂದ ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ ತರಲಾಗಿದೆ.
ದಾವೂದ್ ಸಿದ್ದೀಕ್ 15 ವರ್ಷಗಳಿಂದ ಮೀನುಗಾರಿಕೆ ನಡೆಸುತ್ತಿದ್ದುದಲ್ಲದೆ, ತಣ್ಣೀರುಬಾವಿಯ ಮುಳುಗು ರಕ್ಷಣಾ ತಂಡದ ಸದಸ್ಯರೂ ಆಗಿದ್ದರು.
Body of Fisherman who went missing from Tannirbhavi found in Manjeshwar. The deceased has been identified as Dawood Siddique.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm