ಬ್ರೇಕಿಂಗ್ ನ್ಯೂಸ್
11-04-21 02:18 pm Mangaluru correspondent ಕರಾವಳಿ
ಮಂಗಳೂರು, ಎ.11 : ಮೂರು ದಿನಗಳ ಹಿಂದೆ ಪಣಂಬೂರು ಬಳಿಯ ತಣ್ಣೀರುಬಾವಿಯಲ್ಲಿ ನಾಡದೋಣಿ ಮೀನುಗಾರಿಕೆ ತೆರಳಿದ್ದ ವೇಳೆ ನೀರುಪಾಲಾಗಿದ್ದ ಮೀನುಗಾರರ ಮೃತದೇಹ ಮಂಜೇಶ್ವರದ ಕಡಲ ತೀರದಲ್ಲಿ ಪತ್ತೆಯಾಗಿದೆ.
ತಣ್ಣೀರುಬಾವಿ ನಿವಾಸಿ ದಾವೂದ್ ಸಿದ್ದೀಕ್(39) ಮೃತಪಟ್ಟವರು. ಗುರುವಾರ ಬೆಳಗ್ಗೆ ತಣ್ಣೀರುಬಾವಿಯಿಂದ ಇತರ ಐವರ ಜೊತೆ ನಾಡದೋಣಿ ಮೀನುಗಾರಿಕೆಗೆ ತೆರಳಿದ್ದು 11:30ರ ವೇಳೆಗೆ ಅರಬ್ಬಿ ಸಮುದ್ರ ಮಧ್ಯೆ ಸಿದ್ದಿಕ್ ನಾಪತ್ತೆಯಾಗಿದ್ದರು. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದಾವೂದ್ ಸಿದ್ದೀಕ್ ಅವರ ಮೃತದೇಹವು ಇಂದು ಬೆಳಗ್ಗೆ ತಲಪಾಡಿ-ಮಂಜೇಶ್ವರ ಮಧ್ಯೆ ಕಡಲ ತೀರದಿಂದ 14 ನಾಟಿಕಲ್ ಮೈಲ್ ದೂರದಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನು ಕಂಡ ಸ್ಥಳೀಯ ದೋಣಿಯವರು ಹಿಡಿದು ದಡಕ್ಕೆ ತಂದಿದ್ದಾರೆ. ಇದೀಗ ಮೃತದೇಹವನ್ನು ಅಲ್ಲಿಂದ ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ ತರಲಾಗಿದೆ.
ದಾವೂದ್ ಸಿದ್ದೀಕ್ 15 ವರ್ಷಗಳಿಂದ ಮೀನುಗಾರಿಕೆ ನಡೆಸುತ್ತಿದ್ದುದಲ್ಲದೆ, ತಣ್ಣೀರುಬಾವಿಯ ಮುಳುಗು ರಕ್ಷಣಾ ತಂಡದ ಸದಸ್ಯರೂ ಆಗಿದ್ದರು.
Body of Fisherman who went missing from Tannirbhavi found in Manjeshwar. The deceased has been identified as Dawood Siddique.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm