ಬ್ರೇಕಿಂಗ್ ನ್ಯೂಸ್
11-04-21 11:12 pm Mangaluru correspondent ಕರಾವಳಿ
ಮಂಗಳೂರು, ಎ.11: ಮಂಗಳೂರಿನ ಪಣಂಬೂರು ಗೂಡ್ಸ್ ಯಾರ್ಡ್ನಿಂದ ಮೊದಲ ಬಾರಿಗೆ ಸರಕು ಸಾಗಾಟದ ಇಲೆಕ್ಟ್ರಿಕ್ ಗೂಡ್ಸ್ ರೈಲು ಕೇರಳಕ್ಕೆ ಹೊರಟಿದೆ. ಯಾರ್ಡ್ ವಿದ್ಯುದ್ದೀಕರಣದ ನಂತರ ಮೊದಲ ಬಾರಿಗೆ ಎಲೆಕ್ಟ್ರಿಕ್ ಸರಕು ರೈಲು ಸಂಚಾರ ಆರಂಭಿಸಿದ್ದು ಇಂದು ಸಂಜೆ 7.05ಕ್ಕೆ ಕೇರಳದ ಕೋಜಿಕ್ಕೋಡಿಗೆ ತೆರಳಿತು.
21 ವ್ಯಾಗನ್ಗಳನ್ನು ಹೊಂದಿರುವ ಸರಕು ರೈಲಿನಲ್ಲಿ 1,820 ಟನ್ ಯೂರಿಯಾವನ್ನು ಹೊತ್ತೊಯ್ಯಲಾಗುತ್ತಿದೆ. ಮಂಗಳೂರಿನ ಎಂಸಿಎಫ್ ಫ್ಯಾಕ್ಟರಿಯಿಂದ ಯೂರಿಯಾ ಉತ್ಪನ್ನಗಳನ್ನು ರವಾನಿಸಲಾಗುತ್ತಿದೆ.

ಪಣಂಬೂರ್ ಗೂಡ್ಸ್ ಯಾರ್ಡಿನಲ್ಲಿ ವಿದ್ಯುದ್ದೀಕರಣ ಕಾರ್ಯ ಇದೇ ಮಾರ್ಚ್ ತಿಂಗಳಲ್ಲಿ ಪೂರ್ಣಗೊಂಡಿತ್ತು. ಈ ಯೋಜನೆಗೆ 8 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದಾದ ಬಳಿಕ ಎನ್ಎಂಪಿಟಿ ಬಂದರಿನಲ್ಲೂ ವಿದ್ಯುದೀಕರಣ ಕಾರ್ಯ ನಡೆಯಲಿದ್ದು ಇದೇ ವಾರದಲ್ಲಿ ಕೆಲಸ ಆರಂಭವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.
After the electrification of Panambur Yard the first electric loco ac train carrying 1820 tons of neem leaves to Kozhikode, Kerala.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm