ಬ್ರೇಕಿಂಗ್ ನ್ಯೂಸ್
11-04-21 11:12 pm Mangaluru correspondent ಕರಾವಳಿ
ಮಂಗಳೂರು, ಎ.11: ಮಂಗಳೂರಿನ ಪಣಂಬೂರು ಗೂಡ್ಸ್ ಯಾರ್ಡ್ನಿಂದ ಮೊದಲ ಬಾರಿಗೆ ಸರಕು ಸಾಗಾಟದ ಇಲೆಕ್ಟ್ರಿಕ್ ಗೂಡ್ಸ್ ರೈಲು ಕೇರಳಕ್ಕೆ ಹೊರಟಿದೆ. ಯಾರ್ಡ್ ವಿದ್ಯುದ್ದೀಕರಣದ ನಂತರ ಮೊದಲ ಬಾರಿಗೆ ಎಲೆಕ್ಟ್ರಿಕ್ ಸರಕು ರೈಲು ಸಂಚಾರ ಆರಂಭಿಸಿದ್ದು ಇಂದು ಸಂಜೆ 7.05ಕ್ಕೆ ಕೇರಳದ ಕೋಜಿಕ್ಕೋಡಿಗೆ ತೆರಳಿತು.
21 ವ್ಯಾಗನ್ಗಳನ್ನು ಹೊಂದಿರುವ ಸರಕು ರೈಲಿನಲ್ಲಿ 1,820 ಟನ್ ಯೂರಿಯಾವನ್ನು ಹೊತ್ತೊಯ್ಯಲಾಗುತ್ತಿದೆ. ಮಂಗಳೂರಿನ ಎಂಸಿಎಫ್ ಫ್ಯಾಕ್ಟರಿಯಿಂದ ಯೂರಿಯಾ ಉತ್ಪನ್ನಗಳನ್ನು ರವಾನಿಸಲಾಗುತ್ತಿದೆ.

ಪಣಂಬೂರ್ ಗೂಡ್ಸ್ ಯಾರ್ಡಿನಲ್ಲಿ ವಿದ್ಯುದ್ದೀಕರಣ ಕಾರ್ಯ ಇದೇ ಮಾರ್ಚ್ ತಿಂಗಳಲ್ಲಿ ಪೂರ್ಣಗೊಂಡಿತ್ತು. ಈ ಯೋಜನೆಗೆ 8 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದಾದ ಬಳಿಕ ಎನ್ಎಂಪಿಟಿ ಬಂದರಿನಲ್ಲೂ ವಿದ್ಯುದೀಕರಣ ಕಾರ್ಯ ನಡೆಯಲಿದ್ದು ಇದೇ ವಾರದಲ್ಲಿ ಕೆಲಸ ಆರಂಭವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.
After the electrification of Panambur Yard the first electric loco ac train carrying 1820 tons of neem leaves to Kozhikode, Kerala.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm