ಬ್ರೇಕಿಂಗ್ ನ್ಯೂಸ್
11-04-21 11:12 pm Mangaluru correspondent ಕರಾವಳಿ
ಮಂಗಳೂರು, ಎ.11: ಮಂಗಳೂರಿನ ಪಣಂಬೂರು ಗೂಡ್ಸ್ ಯಾರ್ಡ್ನಿಂದ ಮೊದಲ ಬಾರಿಗೆ ಸರಕು ಸಾಗಾಟದ ಇಲೆಕ್ಟ್ರಿಕ್ ಗೂಡ್ಸ್ ರೈಲು ಕೇರಳಕ್ಕೆ ಹೊರಟಿದೆ. ಯಾರ್ಡ್ ವಿದ್ಯುದ್ದೀಕರಣದ ನಂತರ ಮೊದಲ ಬಾರಿಗೆ ಎಲೆಕ್ಟ್ರಿಕ್ ಸರಕು ರೈಲು ಸಂಚಾರ ಆರಂಭಿಸಿದ್ದು ಇಂದು ಸಂಜೆ 7.05ಕ್ಕೆ ಕೇರಳದ ಕೋಜಿಕ್ಕೋಡಿಗೆ ತೆರಳಿತು.
21 ವ್ಯಾಗನ್ಗಳನ್ನು ಹೊಂದಿರುವ ಸರಕು ರೈಲಿನಲ್ಲಿ 1,820 ಟನ್ ಯೂರಿಯಾವನ್ನು ಹೊತ್ತೊಯ್ಯಲಾಗುತ್ತಿದೆ. ಮಂಗಳೂರಿನ ಎಂಸಿಎಫ್ ಫ್ಯಾಕ್ಟರಿಯಿಂದ ಯೂರಿಯಾ ಉತ್ಪನ್ನಗಳನ್ನು ರವಾನಿಸಲಾಗುತ್ತಿದೆ.

ಪಣಂಬೂರ್ ಗೂಡ್ಸ್ ಯಾರ್ಡಿನಲ್ಲಿ ವಿದ್ಯುದ್ದೀಕರಣ ಕಾರ್ಯ ಇದೇ ಮಾರ್ಚ್ ತಿಂಗಳಲ್ಲಿ ಪೂರ್ಣಗೊಂಡಿತ್ತು. ಈ ಯೋಜನೆಗೆ 8 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದಾದ ಬಳಿಕ ಎನ್ಎಂಪಿಟಿ ಬಂದರಿನಲ್ಲೂ ವಿದ್ಯುದೀಕರಣ ಕಾರ್ಯ ನಡೆಯಲಿದ್ದು ಇದೇ ವಾರದಲ್ಲಿ ಕೆಲಸ ಆರಂಭವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.
After the electrification of Panambur Yard the first electric loco ac train carrying 1820 tons of neem leaves to Kozhikode, Kerala.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm