ಬ್ರೇಕಿಂಗ್ ನ್ಯೂಸ್
12-04-21 04:11 pm Mangalore Correspondent ಕರಾವಳಿ
ಮಂಗಳೂರು, ಏ.12 : ಮಂಗಳೂರು ನಗರದಿಂದ ರಾಷ್ಟ್ರ ರಾಜಧಾನಿ ನವದೆಹಲಿಗೆ ಸಂಚಾರ ಮಾಡುತ್ತಿದ್ದ ನೇರ ವಿಮಾನ ಯಾನವನ್ನು ರದ್ದುಪಡಿಸಲಾಗಿದೆ.
ಪ್ರಯಾಣಿಕರ ಕೊರತೆಯ ಕಾರಣದಿಂದ ನೇರ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಏರ್ಪೋರ್ಟ್ ಮೂಲಗಳು ತಿಳಿಸಿವೆ. ಈಗ ದೆಹಲಿಗೆ ವಿಮಾನದಲ್ಲಿ ಹೋಗಬೇಕು ಎಂದರೆ ಬೆಂಗಳೂರಿಗೆ ತೆರಳಿ, ಅಲ್ಲಿಂದ ದೆಹಲಿಗೆ ಹೋಗಬೇಕು. ಇಲ್ಲವೇ ಮುಂಬೈಗೆ ಹೋಗಿ ಅಲ್ಲಿಂದ ದೆಹಲಿ ತಲುಪಬಹುದು.

ಇಂಡಿಗೋ ಸಂಸ್ಥೆ ಮಂಗಳೂರು- ದೆಹಲಿ ನೇರ ವಿಮಾನಯಾನವನ್ನು ಪ್ರಯಾಣಿಕರ ಕೊರತೆಯಿಂದಾಗಿ ಸ್ಥಗಿತಗೊಳಿಸಿದೆ. ಇಂಡಿಗೋ ಹಾದಿಯನ್ನೇ ಸ್ಪೈಸ್ ಜೆಟ್ ಕಂಪನಿಯೂ ತುಳಿದಿದೆ. ಎರಡೂ ಕಂಪನಿಯ ಯಾವುದೇ ವಿಮಾನ ಮಂಗಳೂರು- ನವದೆಹಲಿ ನಡುವೆ ನೇರವಾಗಿ ಸಂಚಾರ ನಡೆಸುವುದಿಲ್ಲ.

ಲಾಕ್ ಡೌನ್ ತೆರವಿನ ಬಳಿಕ ಎರಡೂ ಕಂಪನಿಗಳ ವಿಮಾನ ಸೇವೆಯನ್ನು ಆರಂಭಿಸಲಾಗಿತ್ತು. ಆದರೆ, ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆಯಾದ ಕಾರಣಕ್ಕೆ ದೆಹಲಿ ನೇರ ವಿಮಾನ ಸೇವೆಯನ್ನು ನಿಲ್ಲಿಸಲಾಗಿದೆ.
ಪ್ರಯಾಣಿಕರ ಬೇಡಿಕೆ ಹೆಚ್ಚಿದರೆ ಮತ್ತೆ ವಿಮಾನ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ. ಕಡಿಮೆ ಸಂಖ್ಯೆಯ ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹಾರಿದರೆ ನಷ್ಟದ ಕೂಪಕ್ಕೆ ಬೀಳುವ ಚಿಂತೆ ಕಂಪನಿಗಳದ್ದಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm