ಬ್ರೇಕಿಂಗ್ ನ್ಯೂಸ್
12-04-21 04:11 pm Mangalore Correspondent ಕರಾವಳಿ
ಮಂಗಳೂರು, ಏ.12 : ಮಂಗಳೂರು ನಗರದಿಂದ ರಾಷ್ಟ್ರ ರಾಜಧಾನಿ ನವದೆಹಲಿಗೆ ಸಂಚಾರ ಮಾಡುತ್ತಿದ್ದ ನೇರ ವಿಮಾನ ಯಾನವನ್ನು ರದ್ದುಪಡಿಸಲಾಗಿದೆ.
ಪ್ರಯಾಣಿಕರ ಕೊರತೆಯ ಕಾರಣದಿಂದ ನೇರ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಏರ್ಪೋರ್ಟ್ ಮೂಲಗಳು ತಿಳಿಸಿವೆ. ಈಗ ದೆಹಲಿಗೆ ವಿಮಾನದಲ್ಲಿ ಹೋಗಬೇಕು ಎಂದರೆ ಬೆಂಗಳೂರಿಗೆ ತೆರಳಿ, ಅಲ್ಲಿಂದ ದೆಹಲಿಗೆ ಹೋಗಬೇಕು. ಇಲ್ಲವೇ ಮುಂಬೈಗೆ ಹೋಗಿ ಅಲ್ಲಿಂದ ದೆಹಲಿ ತಲುಪಬಹುದು.

ಇಂಡಿಗೋ ಸಂಸ್ಥೆ ಮಂಗಳೂರು- ದೆಹಲಿ ನೇರ ವಿಮಾನಯಾನವನ್ನು ಪ್ರಯಾಣಿಕರ ಕೊರತೆಯಿಂದಾಗಿ ಸ್ಥಗಿತಗೊಳಿಸಿದೆ. ಇಂಡಿಗೋ ಹಾದಿಯನ್ನೇ ಸ್ಪೈಸ್ ಜೆಟ್ ಕಂಪನಿಯೂ ತುಳಿದಿದೆ. ಎರಡೂ ಕಂಪನಿಯ ಯಾವುದೇ ವಿಮಾನ ಮಂಗಳೂರು- ನವದೆಹಲಿ ನಡುವೆ ನೇರವಾಗಿ ಸಂಚಾರ ನಡೆಸುವುದಿಲ್ಲ.

ಲಾಕ್ ಡೌನ್ ತೆರವಿನ ಬಳಿಕ ಎರಡೂ ಕಂಪನಿಗಳ ವಿಮಾನ ಸೇವೆಯನ್ನು ಆರಂಭಿಸಲಾಗಿತ್ತು. ಆದರೆ, ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆಯಾದ ಕಾರಣಕ್ಕೆ ದೆಹಲಿ ನೇರ ವಿಮಾನ ಸೇವೆಯನ್ನು ನಿಲ್ಲಿಸಲಾಗಿದೆ.
ಪ್ರಯಾಣಿಕರ ಬೇಡಿಕೆ ಹೆಚ್ಚಿದರೆ ಮತ್ತೆ ವಿಮಾನ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ. ಕಡಿಮೆ ಸಂಖ್ಯೆಯ ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹಾರಿದರೆ ನಷ್ಟದ ಕೂಪಕ್ಕೆ ಬೀಳುವ ಚಿಂತೆ ಕಂಪನಿಗಳದ್ದಾಗಿದೆ.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:19 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm