ಬ್ರೇಕಿಂಗ್ ನ್ಯೂಸ್
23-08-20 10:50 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 23: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನ ನಾಗಾಲೋಟ ಮುಂದುವರಿದಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಡಿದೆ. ರವಿವಾರ ಮತ್ತೆ ಐವರನ್ನು ಬಲಿ ಪಡೆದಿದೆ. ಹೊಸದಾಗಿ 193 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಮಂಗಳೂರಿನ ಮೂವರು, ಬಂಟ್ವಾಳದ ಇಬ್ಬರು ಕೊರೋನ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಮೃತಪಟ್ಟವರೆಲ್ಲ ಕೊರೋನ ಸೋಂಕಿನ ಜೊತೆಗೆ ವಿವಿಧ ರೋಗಗಳಿಂದ ಬಳಲುತ್ತಿದ್ದರು. ಇದರೊಂದಿಗೆ ಜಿಲ್ಲೆಯಲ್ಲಿನ ಮೃತರ ಸಂಖ್ಯೆ 310ಕ್ಕೆ ಏರಿದೆ.
193 ಮಂದಿಗೆ ಸೋಂಕು: ಜಿಲ್ಲೆಯಲ್ಲಿ ಕೊರೋನ ಸೋಂಕಿನ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ರವಿವಾರ ಮತ್ತೆ 193 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,330ಕ್ಕೆ ಏರಿಕೆಯಾಗಿದೆ.
164 ಮಂದಿ ಗುಣಮುಖ: ಆರೋಗ್ಯಕರ ಬೆಳವಣಿಗೆಯಲ್ಲಿ ಕೊರೋನದಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ ಕಂಡಿದೆ. ರವಿವಾರ ಒಂದೇ ದಿನ 164 ಮಂದಿ ಗುಣಮುಖರಾಗಿದ್ದಾರೆ. ವಿವಿಧ ಆಸ್ಪತ್ರೆಗಳಿಂದ 67, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 97 ಮಂದಿ ಕೊರೋನ ಮುಕ್ತರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಗುಣಮುಖರಾದವರ ಸಂಖ್ಯೆ 7,677ಕ್ಕೆ ಏರಿಕೆಯಾಗಿರುವುದು ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ. ಜಿಲ್ಲೆಯಲ್ಲಿ 2,343 ಸಕ್ರಿಯ ಪ್ರಕರಣಗಳಿವೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm