ಬ್ರೇಕಿಂಗ್ ನ್ಯೂಸ್
23-08-20 10:50 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 23: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನ ನಾಗಾಲೋಟ ಮುಂದುವರಿದಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಡಿದೆ. ರವಿವಾರ ಮತ್ತೆ ಐವರನ್ನು ಬಲಿ ಪಡೆದಿದೆ. ಹೊಸದಾಗಿ 193 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಮಂಗಳೂರಿನ ಮೂವರು, ಬಂಟ್ವಾಳದ ಇಬ್ಬರು ಕೊರೋನ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಮೃತಪಟ್ಟವರೆಲ್ಲ ಕೊರೋನ ಸೋಂಕಿನ ಜೊತೆಗೆ ವಿವಿಧ ರೋಗಗಳಿಂದ ಬಳಲುತ್ತಿದ್ದರು. ಇದರೊಂದಿಗೆ ಜಿಲ್ಲೆಯಲ್ಲಿನ ಮೃತರ ಸಂಖ್ಯೆ 310ಕ್ಕೆ ಏರಿದೆ.
193 ಮಂದಿಗೆ ಸೋಂಕು: ಜಿಲ್ಲೆಯಲ್ಲಿ ಕೊರೋನ ಸೋಂಕಿನ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ರವಿವಾರ ಮತ್ತೆ 193 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,330ಕ್ಕೆ ಏರಿಕೆಯಾಗಿದೆ.
164 ಮಂದಿ ಗುಣಮುಖ: ಆರೋಗ್ಯಕರ ಬೆಳವಣಿಗೆಯಲ್ಲಿ ಕೊರೋನದಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ ಕಂಡಿದೆ. ರವಿವಾರ ಒಂದೇ ದಿನ 164 ಮಂದಿ ಗುಣಮುಖರಾಗಿದ್ದಾರೆ. ವಿವಿಧ ಆಸ್ಪತ್ರೆಗಳಿಂದ 67, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 97 ಮಂದಿ ಕೊರೋನ ಮುಕ್ತರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಗುಣಮುಖರಾದವರ ಸಂಖ್ಯೆ 7,677ಕ್ಕೆ ಏರಿಕೆಯಾಗಿರುವುದು ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ. ಜಿಲ್ಲೆಯಲ್ಲಿ 2,343 ಸಕ್ರಿಯ ಪ್ರಕರಣಗಳಿವೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:25 pm
HK News Staffer
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm