ಬ್ರೇಕಿಂಗ್ ನ್ಯೂಸ್
14-04-21 10:45 am Mangalore Correspondent ಕರಾವಳಿ
ವಿಟ್ಲ, ಏ. 13: ಸುರಿಬೈಲು ತಿರುವಿನಲ್ಲಿ ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿದ ಪಿಕಪ್ ವಾಹನ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಯಾಗಿ ಸವಾರರಿಬ್ಬರಿಗೆ ಗಾಯವಾಗಿ ಓರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
ತೊಕ್ಕೊಟ್ಟು ಮೂಲದ ದ್ವಿಚಕ್ರ ವಾಹನ ಸವಾರ ಸಂತೋಷ್ (35) ಮೃತ ಪಟ್ಟಿದ್ದಾರೆ. ಸಹ ಸವಾರ ರಂಜಿತ್ ಗಾಯಗೊಂಡಿದ್ದು ಅವರನ್ನು ಮಂಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲ್ಲಡ್ಕ ಕಡೆಯಿಂದ ಸಾಲೆತ್ತೂರು ಕಡೆಗೆ ಪಿಕ್ಅಪ್ ವಾಹನವನ್ನು ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿ ಸಾಲೆತ್ತೂರು ಕಡೆಯಿಂದ ಕಲ್ಲಡ್ಕ ಕಡೆಗೆ ಹೋಗುತ್ತಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು, ಸವಾರರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದರು.
ಬಂಟ್ವಾಳ ಸರಕಾರಿ ಆಸ್ವತ್ರೆಗೆ ಗಾಯಾಳುಗಳನ್ನು ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತೋಷ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಸಂತೋಷ್ ಪೂಜಾರಿ ಹವ್ಯಾಸಿ ನಾಟಕ ಕಲಾವಿದರಾಗಿದ್ದು, ಸ್ತ್ರೀ ವೇಷದಾರಿಯಾಗಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಲ್ಲಿ ಉದ್ಯೋಗಕ್ಕಾಗಿ ಇತ್ತೀಚಿಗಷ್ಟೆ ಧಾರವಾಡದಲ್ಲಿ ತರಬೇತಿ ಮುಗಿಸಿದ್ದರು. ತೊಕ್ಕೊಟ್ಟು, ದಾರಂದಬಾಗಿಲಿನ ನಿವಾಸಕ್ಕೆ ಅಪರೂಕ್ಕೆಂಬಂತೆ ಬಂದು ಹೋಗುತ್ತಿದ್ದರು. ಮೃತ ಸಂತೋಷ್ ಅವಿವಾಹಿತರಾಗಿದ್ದು ತಾಯಿ ,ಇಬ್ಬರು ಸಹೋದರಿ,ಓರ್ವ ಸಹೋದರನ ಅಗಲಿದ್ದಾರೆ
Two-wheeler rider a resident of Thokottu was dead after a pickup van rammed his bike in Vitla. The deceased had been identified as Santosh (35).
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm