ಬ್ರೇಕಿಂಗ್ ನ್ಯೂಸ್
14-04-21 10:45 am Mangalore Correspondent ಕರಾವಳಿ
ವಿಟ್ಲ, ಏ. 13: ಸುರಿಬೈಲು ತಿರುವಿನಲ್ಲಿ ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿದ ಪಿಕಪ್ ವಾಹನ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಯಾಗಿ ಸವಾರರಿಬ್ಬರಿಗೆ ಗಾಯವಾಗಿ ಓರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
ತೊಕ್ಕೊಟ್ಟು ಮೂಲದ ದ್ವಿಚಕ್ರ ವಾಹನ ಸವಾರ ಸಂತೋಷ್ (35) ಮೃತ ಪಟ್ಟಿದ್ದಾರೆ. ಸಹ ಸವಾರ ರಂಜಿತ್ ಗಾಯಗೊಂಡಿದ್ದು ಅವರನ್ನು ಮಂಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲ್ಲಡ್ಕ ಕಡೆಯಿಂದ ಸಾಲೆತ್ತೂರು ಕಡೆಗೆ ಪಿಕ್ಅಪ್ ವಾಹನವನ್ನು ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿ ಸಾಲೆತ್ತೂರು ಕಡೆಯಿಂದ ಕಲ್ಲಡ್ಕ ಕಡೆಗೆ ಹೋಗುತ್ತಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು, ಸವಾರರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದರು.
ಬಂಟ್ವಾಳ ಸರಕಾರಿ ಆಸ್ವತ್ರೆಗೆ ಗಾಯಾಳುಗಳನ್ನು ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತೋಷ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಸಂತೋಷ್ ಪೂಜಾರಿ ಹವ್ಯಾಸಿ ನಾಟಕ ಕಲಾವಿದರಾಗಿದ್ದು, ಸ್ತ್ರೀ ವೇಷದಾರಿಯಾಗಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಲ್ಲಿ ಉದ್ಯೋಗಕ್ಕಾಗಿ ಇತ್ತೀಚಿಗಷ್ಟೆ ಧಾರವಾಡದಲ್ಲಿ ತರಬೇತಿ ಮುಗಿಸಿದ್ದರು. ತೊಕ್ಕೊಟ್ಟು, ದಾರಂದಬಾಗಿಲಿನ ನಿವಾಸಕ್ಕೆ ಅಪರೂಕ್ಕೆಂಬಂತೆ ಬಂದು ಹೋಗುತ್ತಿದ್ದರು. ಮೃತ ಸಂತೋಷ್ ಅವಿವಾಹಿತರಾಗಿದ್ದು ತಾಯಿ ,ಇಬ್ಬರು ಸಹೋದರಿ,ಓರ್ವ ಸಹೋದರನ ಅಗಲಿದ್ದಾರೆ
Two-wheeler rider a resident of Thokottu was dead after a pickup van rammed his bike in Vitla. The deceased had been identified as Santosh (35).
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm