ಬ್ರೇಕಿಂಗ್ ನ್ಯೂಸ್
14-04-21 12:17 pm Mangalore Correspondent ಕರಾವಳಿ
ಮಂಗಳೂರು, ಎ.14: ಕಾರೊಂದು ಸ್ಕೂಟರಿಗೆ ಡಿಕ್ಕಿಯಾದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಖಾಸಗಿ ಬಸ್ ಹರಿದು ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಎಕ್ಕೂರಿನಲ್ಲಿ ನಡೆದಿದೆ.


ತೊಕ್ಕೊಟ್ಟಿನಲ್ಲಿ ಬಾಡಿಗೆ ಮನೆ ಹೊಂದಿದ್ದ ನಿವಾಸಿ ಧೀಮಂತ್ ರಬೀಂದ್ರ ಸಾವನ್ನಪ್ಪಿದ ದುರ್ದೈವಿ. ಧೀಮಂತ್ ರಬೀಂದ್ರ ಮೂಲತ: ಅತ್ತಾವರದವರಾಗಿದ್ದು ತೊಕ್ಕೊಟ್ಟಿನಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಮಂಗಳೂರಿನ ಮಾಲ್ ಒಂದರಲ್ಲಿ ಲೆನ್ಸ್ ಕಾರ್ಟ್ ಡಾಟ್ ಕಾಮ್ ಉದ್ಯೋಗಿಯಾಗಿದ್ದರು. ಇಂದು ಬೆಳಗ್ಗೆ ಅವರು ತೊಕ್ಕೊಟ್ಟಿನಿಂದ ಮಂಗಳೂರಿಗೆ ಸ್ಕೂಟರಲ್ಲಿ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.



ಮಾನವೀಯತೆ ಮೆರೆದ ಪೊಲೀಸ್ !
ಅಪಘಾತ ಆದ ಕೂಡಲೇ ಸ್ಥಳಕ್ಕೆ ಧಾವಿಸಿದ ಹೈವೇ ಪೆಟ್ರೋಲಿಂಗ್ ವಿಭಾಗದ ಟ್ರಾಫಿಕ್ ಪೊಲೀಸರು ಗಂಭೀರ ಗಾಯಗೊಂಡ ರಬೀಂದ್ರ ಅವರನ್ನು ತಮ್ಮ ಪೊಲೀಸ್ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ಇತ್ತೀಚಿಗೆ ಅನೇಕ ಕಡೆಗಳಲ್ಲಿ ಅಪಘಾತದ ಸಂದರ್ಭದಲ್ಲಿ ಟ್ರಾಫಿಕ್ ಪೊಲೀಸರು ಆಂಬುಲೆನ್ಸಿಗೆ ಕಾಯದೆ ತಮ್ಮ ವಾಹನದಲ್ಲೇ ಗಾಯಾಳುಗಳನ್ನು ತಕ್ಷಣಕ್ಕೆ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.
In a tragic road accident, a Lenskart employee was killed after a private bus rammed his two-wheeler in Yekkur, Mangalore. The deceased has been identified as Dheemanth Rabindra.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm