ಬ್ರೇಕಿಂಗ್ ನ್ಯೂಸ್
14-04-21 12:17 pm Mangalore Correspondent ಕರಾವಳಿ
ಮಂಗಳೂರು, ಎ.14: ಕಾರೊಂದು ಸ್ಕೂಟರಿಗೆ ಡಿಕ್ಕಿಯಾದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಖಾಸಗಿ ಬಸ್ ಹರಿದು ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಎಕ್ಕೂರಿನಲ್ಲಿ ನಡೆದಿದೆ.


ತೊಕ್ಕೊಟ್ಟಿನಲ್ಲಿ ಬಾಡಿಗೆ ಮನೆ ಹೊಂದಿದ್ದ ನಿವಾಸಿ ಧೀಮಂತ್ ರಬೀಂದ್ರ ಸಾವನ್ನಪ್ಪಿದ ದುರ್ದೈವಿ. ಧೀಮಂತ್ ರಬೀಂದ್ರ ಮೂಲತ: ಅತ್ತಾವರದವರಾಗಿದ್ದು ತೊಕ್ಕೊಟ್ಟಿನಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಮಂಗಳೂರಿನ ಮಾಲ್ ಒಂದರಲ್ಲಿ ಲೆನ್ಸ್ ಕಾರ್ಟ್ ಡಾಟ್ ಕಾಮ್ ಉದ್ಯೋಗಿಯಾಗಿದ್ದರು. ಇಂದು ಬೆಳಗ್ಗೆ ಅವರು ತೊಕ್ಕೊಟ್ಟಿನಿಂದ ಮಂಗಳೂರಿಗೆ ಸ್ಕೂಟರಲ್ಲಿ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.



ಮಾನವೀಯತೆ ಮೆರೆದ ಪೊಲೀಸ್ !
ಅಪಘಾತ ಆದ ಕೂಡಲೇ ಸ್ಥಳಕ್ಕೆ ಧಾವಿಸಿದ ಹೈವೇ ಪೆಟ್ರೋಲಿಂಗ್ ವಿಭಾಗದ ಟ್ರಾಫಿಕ್ ಪೊಲೀಸರು ಗಂಭೀರ ಗಾಯಗೊಂಡ ರಬೀಂದ್ರ ಅವರನ್ನು ತಮ್ಮ ಪೊಲೀಸ್ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ಇತ್ತೀಚಿಗೆ ಅನೇಕ ಕಡೆಗಳಲ್ಲಿ ಅಪಘಾತದ ಸಂದರ್ಭದಲ್ಲಿ ಟ್ರಾಫಿಕ್ ಪೊಲೀಸರು ಆಂಬುಲೆನ್ಸಿಗೆ ಕಾಯದೆ ತಮ್ಮ ವಾಹನದಲ್ಲೇ ಗಾಯಾಳುಗಳನ್ನು ತಕ್ಷಣಕ್ಕೆ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.
In a tragic road accident, a Lenskart employee was killed after a private bus rammed his two-wheeler in Yekkur, Mangalore. The deceased has been identified as Dheemanth Rabindra.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm