ಬ್ರೇಕಿಂಗ್ ನ್ಯೂಸ್
14-04-21 03:35 pm Mangalore Correspondent ಕರಾವಳಿ
ಬಂಟ್ವಾಳ, ಎ.14 : ಪೊಳಲಿ ಉತ್ಸವದ ವೇಳೆ ಕಳೆದು ಹೋಗಿದ್ದ ಕ್ಷೇತ್ರದ ಗಡಿಕಾರರಾದ ಅರ್ಕುಳ ಕಂಪ ಸದಾನಂದ ಆಳ್ವರಿಗೆ ಸೇರಿದ ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ದೇವಸ್ಥಾನದ ಸಿಬ್ಬಂದಿ ಪತ್ತೆ ಮಾಡಿದ್ದಲ್ಲದೆ, ಜೋಪಾನದಿಂದ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಪೊಳಲಿ ರಥೋತ್ಸವದ ಮರುದಿನ ಉಳ್ಳಾಕ್ಲು ಮೊಗ್ರಂತಾಯಿ ದೈವದ ನೇಮದಂದು ಕ್ಷೇತ್ರದ ಗಡಿಕಾರ ಅರ್ಕುಳ ಕಂಪ ಸದಾನಂದ ಆಳ್ವರು ನೇಮ ಮುಗಿದು ಬೆಳಗ್ಗೆ ದೇವಸ್ಥಾನದ ಅತಿಥಿ ಗೃಹ ಫಲ್ಗುಣಿಯಲ್ಲಿ ಸ್ನಾನಕ್ಕೆಂದು ಹೋದವರು ತಮ್ಮ ಚಿನ್ನದ ಆಭರಣಗಳನ್ನು ಅಲ್ಲಿಯೇ ಬಿಟ್ಟು ಬಂದಿದ್ದರು. ಭಂಡಾರ ತಿರುಗಿ ತುಪ್ಪೆಕಲ್ಲು ಕ್ಷೇತ್ರಕ್ಕೆ ಬಂದ ನಂತರ ಸದಾನಂದ ಆಳ್ವರವರು ತಮ್ಮ ಮನೆಗೆ ಬಂದು ಮಧ್ಯಾಹ್ನದ ವರೆಗೂ ಈ ವಿಷಯ ಅವರ ಗಮನಕ್ಕೆ ಬಂದಿರಲಿಲ್ಲ.
ಚಿನ್ನಾಭರಣ ಗಮನಿಸಿದ ಸಿಬ್ಬಂದಿ ರವಿ ಉಗ್ರಾಣಿಯವರು ಆಡಳಿತ ಮೊಕ್ತೇಸರರಿಗೆ ತಿಳಿಸಿದ್ದು, ಪೊಳಲಿ ಕ್ಷೇತ್ರದ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅವರು ಕರೆ ಮಾಡಿ ಸದಾನಂದ ಆಳ್ವರಿಗೆ ತಿಳಿಸಿದ್ದಾರೆ.
ಪ್ರಾಮಾಣಿಕತೆ ಮೆರೆದ ಸಿಬ್ಬಂದಿ ರವಿ ಉಗ್ರಾಣಿಯವರನ್ನು ಕ್ಷೇತ್ರದ ಪವಿತ್ರಪಾಣಿ ಮಾಧವ ಅಡಿಗರ ಸಮ್ಮುಖದಲ್ಲಿ ಬಹುಮಾನ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಅರ್ಕುಳ ಕಂಪ ದಯಾನಂದ ಆಳ್ವ, ದಿನೇಶ್ ಶೆಟ್ಟಿ ಕೊಟ್ಟಿಂಜ ಉಪಸ್ಥಿತರಿದ್ದರು.
Bantwal Man Ravi returns seven lakhs worth gold to its owner who had lost it during the Polali Jatre 2021. His honestly has become the talk of the town.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm