ಬ್ರೇಕಿಂಗ್ ನ್ಯೂಸ್
14-04-21 03:35 pm Mangalore Correspondent ಕರಾವಳಿ
ಬಂಟ್ವಾಳ, ಎ.14 : ಪೊಳಲಿ ಉತ್ಸವದ ವೇಳೆ ಕಳೆದು ಹೋಗಿದ್ದ ಕ್ಷೇತ್ರದ ಗಡಿಕಾರರಾದ ಅರ್ಕುಳ ಕಂಪ ಸದಾನಂದ ಆಳ್ವರಿಗೆ ಸೇರಿದ ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ದೇವಸ್ಥಾನದ ಸಿಬ್ಬಂದಿ ಪತ್ತೆ ಮಾಡಿದ್ದಲ್ಲದೆ, ಜೋಪಾನದಿಂದ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಪೊಳಲಿ ರಥೋತ್ಸವದ ಮರುದಿನ ಉಳ್ಳಾಕ್ಲು ಮೊಗ್ರಂತಾಯಿ ದೈವದ ನೇಮದಂದು ಕ್ಷೇತ್ರದ ಗಡಿಕಾರ ಅರ್ಕುಳ ಕಂಪ ಸದಾನಂದ ಆಳ್ವರು ನೇಮ ಮುಗಿದು ಬೆಳಗ್ಗೆ ದೇವಸ್ಥಾನದ ಅತಿಥಿ ಗೃಹ ಫಲ್ಗುಣಿಯಲ್ಲಿ ಸ್ನಾನಕ್ಕೆಂದು ಹೋದವರು ತಮ್ಮ ಚಿನ್ನದ ಆಭರಣಗಳನ್ನು ಅಲ್ಲಿಯೇ ಬಿಟ್ಟು ಬಂದಿದ್ದರು. ಭಂಡಾರ ತಿರುಗಿ ತುಪ್ಪೆಕಲ್ಲು ಕ್ಷೇತ್ರಕ್ಕೆ ಬಂದ ನಂತರ ಸದಾನಂದ ಆಳ್ವರವರು ತಮ್ಮ ಮನೆಗೆ ಬಂದು ಮಧ್ಯಾಹ್ನದ ವರೆಗೂ ಈ ವಿಷಯ ಅವರ ಗಮನಕ್ಕೆ ಬಂದಿರಲಿಲ್ಲ.
ಚಿನ್ನಾಭರಣ ಗಮನಿಸಿದ ಸಿಬ್ಬಂದಿ ರವಿ ಉಗ್ರಾಣಿಯವರು ಆಡಳಿತ ಮೊಕ್ತೇಸರರಿಗೆ ತಿಳಿಸಿದ್ದು, ಪೊಳಲಿ ಕ್ಷೇತ್ರದ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅವರು ಕರೆ ಮಾಡಿ ಸದಾನಂದ ಆಳ್ವರಿಗೆ ತಿಳಿಸಿದ್ದಾರೆ.
ಪ್ರಾಮಾಣಿಕತೆ ಮೆರೆದ ಸಿಬ್ಬಂದಿ ರವಿ ಉಗ್ರಾಣಿಯವರನ್ನು ಕ್ಷೇತ್ರದ ಪವಿತ್ರಪಾಣಿ ಮಾಧವ ಅಡಿಗರ ಸಮ್ಮುಖದಲ್ಲಿ ಬಹುಮಾನ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಅರ್ಕುಳ ಕಂಪ ದಯಾನಂದ ಆಳ್ವ, ದಿನೇಶ್ ಶೆಟ್ಟಿ ಕೊಟ್ಟಿಂಜ ಉಪಸ್ಥಿತರಿದ್ದರು.
Bantwal Man Ravi returns seven lakhs worth gold to its owner who had lost it during the Polali Jatre 2021. His honestly has become the talk of the town.
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm