ಬ್ರೇಕಿಂಗ್ ನ್ಯೂಸ್
14-04-21 03:35 pm Mangalore Correspondent ಕರಾವಳಿ
ಬಂಟ್ವಾಳ, ಎ.14 : ಪೊಳಲಿ ಉತ್ಸವದ ವೇಳೆ ಕಳೆದು ಹೋಗಿದ್ದ ಕ್ಷೇತ್ರದ ಗಡಿಕಾರರಾದ ಅರ್ಕುಳ ಕಂಪ ಸದಾನಂದ ಆಳ್ವರಿಗೆ ಸೇರಿದ ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ದೇವಸ್ಥಾನದ ಸಿಬ್ಬಂದಿ ಪತ್ತೆ ಮಾಡಿದ್ದಲ್ಲದೆ, ಜೋಪಾನದಿಂದ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಪೊಳಲಿ ರಥೋತ್ಸವದ ಮರುದಿನ ಉಳ್ಳಾಕ್ಲು ಮೊಗ್ರಂತಾಯಿ ದೈವದ ನೇಮದಂದು ಕ್ಷೇತ್ರದ ಗಡಿಕಾರ ಅರ್ಕುಳ ಕಂಪ ಸದಾನಂದ ಆಳ್ವರು ನೇಮ ಮುಗಿದು ಬೆಳಗ್ಗೆ ದೇವಸ್ಥಾನದ ಅತಿಥಿ ಗೃಹ ಫಲ್ಗುಣಿಯಲ್ಲಿ ಸ್ನಾನಕ್ಕೆಂದು ಹೋದವರು ತಮ್ಮ ಚಿನ್ನದ ಆಭರಣಗಳನ್ನು ಅಲ್ಲಿಯೇ ಬಿಟ್ಟು ಬಂದಿದ್ದರು. ಭಂಡಾರ ತಿರುಗಿ ತುಪ್ಪೆಕಲ್ಲು ಕ್ಷೇತ್ರಕ್ಕೆ ಬಂದ ನಂತರ ಸದಾನಂದ ಆಳ್ವರವರು ತಮ್ಮ ಮನೆಗೆ ಬಂದು ಮಧ್ಯಾಹ್ನದ ವರೆಗೂ ಈ ವಿಷಯ ಅವರ ಗಮನಕ್ಕೆ ಬಂದಿರಲಿಲ್ಲ.
ಚಿನ್ನಾಭರಣ ಗಮನಿಸಿದ ಸಿಬ್ಬಂದಿ ರವಿ ಉಗ್ರಾಣಿಯವರು ಆಡಳಿತ ಮೊಕ್ತೇಸರರಿಗೆ ತಿಳಿಸಿದ್ದು, ಪೊಳಲಿ ಕ್ಷೇತ್ರದ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅವರು ಕರೆ ಮಾಡಿ ಸದಾನಂದ ಆಳ್ವರಿಗೆ ತಿಳಿಸಿದ್ದಾರೆ.
ಪ್ರಾಮಾಣಿಕತೆ ಮೆರೆದ ಸಿಬ್ಬಂದಿ ರವಿ ಉಗ್ರಾಣಿಯವರನ್ನು ಕ್ಷೇತ್ರದ ಪವಿತ್ರಪಾಣಿ ಮಾಧವ ಅಡಿಗರ ಸಮ್ಮುಖದಲ್ಲಿ ಬಹುಮಾನ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಅರ್ಕುಳ ಕಂಪ ದಯಾನಂದ ಆಳ್ವ, ದಿನೇಶ್ ಶೆಟ್ಟಿ ಕೊಟ್ಟಿಂಜ ಉಪಸ್ಥಿತರಿದ್ದರು.
Bantwal Man Ravi returns seven lakhs worth gold to its owner who had lost it during the Polali Jatre 2021. His honestly has become the talk of the town.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm