ಬ್ರೇಕಿಂಗ್ ನ್ಯೂಸ್
24-08-20 11:53 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 24: ಕಾಲಿನ ಮೂಲಕ ಎಸ್.ಎಸ್.ಎಲ್.ಸಿ.ಪರೀಕ್ಷೆ ಬರೆದು ರಾಜ್ಯದಲ್ಲಿ ಸುದ್ದಿಯಾಗಿದ್ದ ಬಂಟ್ವಾಳ ದ ಕೌಶಿಕ್ ಚೌತಿಯ ದಿನದಂದು ತುಳುನಾಡಿನ ವಿಶಿಷ್ಟ ಮತ್ತು ಪ್ರಸಿದ್ಧ ತಿಂಡಿಯಾದ ಕೊಟ್ಟಿಗೆ ತಯಾರಿಸಲು ಮನೆಯಲ್ಲಿ ಹಲಸಿನ ಎಲೆಯನ್ನು ಕಾಲಿನ ಸಹಾಯದಿಂದ ಕಟ್ಟುತ್ತಿತರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೌಶಿಕ್ ಗಣೇಶ ಚತುರ್ಥಿ ದಿನ ತುಳುನಾಡಿನ ವಿಶಿಷ್ಟ ಮತ್ತು ಪ್ರಸಿದ್ಧ ತಿಂಡಿಯಾದ ಕೊಟ್ಟಿಗೆ (ಕಡುಬು) ತಯಾರಿಸಲು ಹಲಸಿನ ಮರದ ಎಲೆಯನ್ನು ಮನೆಯಲ್ಲಿ ತನ್ನ ಕಾಲ ಸಹಾಯದಿಂದಲೇ ಕಟ್ಟಿದ್ದಾನೆ. ಇದೀಗ ಈತನ ಪರಿಶ್ರಮದ ವೀಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ಈತ ಪ್ರತಿ ವರ್ಷ ಅಷ್ಟಮಿ ಹಾಗೂ ಗಣೇಶ ಚತುರ್ಥಿಗೆ ಇದೇ ರೀತಿ ಕಡುಬು ಕಟ್ಟಿತ್ತಿದ್ದ. ಈ ಬಾರಿ ಮಾತ್ರ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ತನ್ನ ಕಾಲಿನ ಮೂಲಕವೇ ಬರೆದು, ರಾಜ್ಯಾದ್ಯಂತ ಎಲ್ಲರ ಗಮನ ಸೆಳೆದಿದ್ದು ಸ್ವತಃ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೌಶಿಕ್ ನನ್ನು ಮನೆಗೆ ಬಂದು ಭೇಟಿ ಮಾಡಿ ಪ್ರಶಂಸಿದ್ದರು. ಮಾತ್ರವಲ್ಲ ಪ್ರಥಮ ಶ್ರೇಣಿಯಲ್ಲಿ ಎಸ್ಎಸ್ಎಲ್ಸಿ ಪಾಸ್ ಆಗಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದ.
ಇದೀಗ ಕಾಲಿನಿಂದಲೇ ಕಡುಬು ತಯಾರಿಸಿಯೂ ಎಲ್ಲರಿಂದಲೂ ಮೆಚ್ಚುಗೆ ಗಳಿಸಿದ್ದಾನೆ.ಸಾಂಸ್ಕೃತಿಕ, ಕ್ರೀಡೆಗಳಲ್ಲೂ ಮುಂದಿರುವ ಕೌಶಿಕ್ ಎಲ್ಲರ ಅಚ್ಚುಮೆಚ್ಚಿನ ವಿದ್ಯಾರ್ಥಿಯಾಗಿದ್ದಾನೆ.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am