ಬ್ರೇಕಿಂಗ್ ನ್ಯೂಸ್
24-08-20 11:53 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 24: ಕಾಲಿನ ಮೂಲಕ ಎಸ್.ಎಸ್.ಎಲ್.ಸಿ.ಪರೀಕ್ಷೆ ಬರೆದು ರಾಜ್ಯದಲ್ಲಿ ಸುದ್ದಿಯಾಗಿದ್ದ ಬಂಟ್ವಾಳ ದ ಕೌಶಿಕ್ ಚೌತಿಯ ದಿನದಂದು ತುಳುನಾಡಿನ ವಿಶಿಷ್ಟ ಮತ್ತು ಪ್ರಸಿದ್ಧ ತಿಂಡಿಯಾದ ಕೊಟ್ಟಿಗೆ ತಯಾರಿಸಲು ಮನೆಯಲ್ಲಿ ಹಲಸಿನ ಎಲೆಯನ್ನು ಕಾಲಿನ ಸಹಾಯದಿಂದ ಕಟ್ಟುತ್ತಿತರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೌಶಿಕ್ ಗಣೇಶ ಚತುರ್ಥಿ ದಿನ ತುಳುನಾಡಿನ ವಿಶಿಷ್ಟ ಮತ್ತು ಪ್ರಸಿದ್ಧ ತಿಂಡಿಯಾದ ಕೊಟ್ಟಿಗೆ (ಕಡುಬು) ತಯಾರಿಸಲು ಹಲಸಿನ ಮರದ ಎಲೆಯನ್ನು ಮನೆಯಲ್ಲಿ ತನ್ನ ಕಾಲ ಸಹಾಯದಿಂದಲೇ ಕಟ್ಟಿದ್ದಾನೆ. ಇದೀಗ ಈತನ ಪರಿಶ್ರಮದ ವೀಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ಈತ ಪ್ರತಿ ವರ್ಷ ಅಷ್ಟಮಿ ಹಾಗೂ ಗಣೇಶ ಚತುರ್ಥಿಗೆ ಇದೇ ರೀತಿ ಕಡುಬು ಕಟ್ಟಿತ್ತಿದ್ದ. ಈ ಬಾರಿ ಮಾತ್ರ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ತನ್ನ ಕಾಲಿನ ಮೂಲಕವೇ ಬರೆದು, ರಾಜ್ಯಾದ್ಯಂತ ಎಲ್ಲರ ಗಮನ ಸೆಳೆದಿದ್ದು ಸ್ವತಃ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೌಶಿಕ್ ನನ್ನು ಮನೆಗೆ ಬಂದು ಭೇಟಿ ಮಾಡಿ ಪ್ರಶಂಸಿದ್ದರು. ಮಾತ್ರವಲ್ಲ ಪ್ರಥಮ ಶ್ರೇಣಿಯಲ್ಲಿ ಎಸ್ಎಸ್ಎಲ್ಸಿ ಪಾಸ್ ಆಗಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದ.
ಇದೀಗ ಕಾಲಿನಿಂದಲೇ ಕಡುಬು ತಯಾರಿಸಿಯೂ ಎಲ್ಲರಿಂದಲೂ ಮೆಚ್ಚುಗೆ ಗಳಿಸಿದ್ದಾನೆ.ಸಾಂಸ್ಕೃತಿಕ, ಕ್ರೀಡೆಗಳಲ್ಲೂ ಮುಂದಿರುವ ಕೌಶಿಕ್ ಎಲ್ಲರ ಅಚ್ಚುಮೆಚ್ಚಿನ ವಿದ್ಯಾರ್ಥಿಯಾಗಿದ್ದಾನೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm