ಬ್ರೇಕಿಂಗ್ ನ್ಯೂಸ್
24-08-20 11:53 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 24: ಕಾಲಿನ ಮೂಲಕ ಎಸ್.ಎಸ್.ಎಲ್.ಸಿ.ಪರೀಕ್ಷೆ ಬರೆದು ರಾಜ್ಯದಲ್ಲಿ ಸುದ್ದಿಯಾಗಿದ್ದ ಬಂಟ್ವಾಳ ದ ಕೌಶಿಕ್ ಚೌತಿಯ ದಿನದಂದು ತುಳುನಾಡಿನ ವಿಶಿಷ್ಟ ಮತ್ತು ಪ್ರಸಿದ್ಧ ತಿಂಡಿಯಾದ ಕೊಟ್ಟಿಗೆ ತಯಾರಿಸಲು ಮನೆಯಲ್ಲಿ ಹಲಸಿನ ಎಲೆಯನ್ನು ಕಾಲಿನ ಸಹಾಯದಿಂದ ಕಟ್ಟುತ್ತಿತರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೌಶಿಕ್ ಗಣೇಶ ಚತುರ್ಥಿ ದಿನ ತುಳುನಾಡಿನ ವಿಶಿಷ್ಟ ಮತ್ತು ಪ್ರಸಿದ್ಧ ತಿಂಡಿಯಾದ ಕೊಟ್ಟಿಗೆ (ಕಡುಬು) ತಯಾರಿಸಲು ಹಲಸಿನ ಮರದ ಎಲೆಯನ್ನು ಮನೆಯಲ್ಲಿ ತನ್ನ ಕಾಲ ಸಹಾಯದಿಂದಲೇ ಕಟ್ಟಿದ್ದಾನೆ. ಇದೀಗ ಈತನ ಪರಿಶ್ರಮದ ವೀಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ಈತ ಪ್ರತಿ ವರ್ಷ ಅಷ್ಟಮಿ ಹಾಗೂ ಗಣೇಶ ಚತುರ್ಥಿಗೆ ಇದೇ ರೀತಿ ಕಡುಬು ಕಟ್ಟಿತ್ತಿದ್ದ. ಈ ಬಾರಿ ಮಾತ್ರ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ತನ್ನ ಕಾಲಿನ ಮೂಲಕವೇ ಬರೆದು, ರಾಜ್ಯಾದ್ಯಂತ ಎಲ್ಲರ ಗಮನ ಸೆಳೆದಿದ್ದು ಸ್ವತಃ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೌಶಿಕ್ ನನ್ನು ಮನೆಗೆ ಬಂದು ಭೇಟಿ ಮಾಡಿ ಪ್ರಶಂಸಿದ್ದರು. ಮಾತ್ರವಲ್ಲ ಪ್ರಥಮ ಶ್ರೇಣಿಯಲ್ಲಿ ಎಸ್ಎಸ್ಎಲ್ಸಿ ಪಾಸ್ ಆಗಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದ.
ಇದೀಗ ಕಾಲಿನಿಂದಲೇ ಕಡುಬು ತಯಾರಿಸಿಯೂ ಎಲ್ಲರಿಂದಲೂ ಮೆಚ್ಚುಗೆ ಗಳಿಸಿದ್ದಾನೆ.ಸಾಂಸ್ಕೃತಿಕ, ಕ್ರೀಡೆಗಳಲ್ಲೂ ಮುಂದಿರುವ ಕೌಶಿಕ್ ಎಲ್ಲರ ಅಚ್ಚುಮೆಚ್ಚಿನ ವಿದ್ಯಾರ್ಥಿಯಾಗಿದ್ದಾನೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:25 pm
HK News Staffer
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm