ಬ್ರೇಕಿಂಗ್ ನ್ಯೂಸ್
16-04-21 11:17 pm Mangaluru correspondent ಕರಾವಳಿ
ಮಂಗಳೂರು, ಎ.16 : ಅರಬ್ಬೀ ಸಮುದ್ರದಲ್ಲಿ ದುರಂತಕ್ಕೀಡಾದ ಬೋಟಿನಲ್ಲಿ ನಾಪತ್ತೆಯಾಗಿದ್ದ ಒಂಬತ್ತು ಮೀನುಗಾರರ ಪೈಕಿ ಮೂವರ ಮೃತದೇಹ ಶುಕ್ರವಾರ ಸಂಜೆ ಪತ್ತೆಯಾಗಿದೆ. ಉಳಿದ ಆರು ಮಂದಿಯ ಪತ್ತೆಗಾಗಿ ಕೋಸ್ಟ್ ಗಾರ್ಡ್ ಹಾಗೂ ಕರಾವಳಿ ಕಾವಲು ಪೊಲೀಸ್ ಪಡೆ ಶೋಧ ಕಾರ್ಯಾಚರಣೆ ಮುಂದುವರಿಸಿದೆ.
ಕೋಸ್ಟ್ ಗಾರ್ಡ್ ಪಡೆಯು ‘ಐಎನ್ಎಸ್ ನಿರ್ದೇಶಕ್’ ಹಡಗಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಸಮುದ್ರದಲ್ಲಿ ಮೂರು ಮೃತದೇಹಗಳು ಪತ್ತೆಯಾಗಿವೆ. ಶವಗಳನ್ನು ಎನ್ಎಂಪಿಟಿ ಬಂದರಿಗೆ ತರಲಾಗಿದ್ದು ಕರಾವಳಿ ಕಾವಲು ಪೊಲೀಸ್ ಪಡೆಗೆ ಹಸ್ತಾಂತರಿಸಲಾಗಿದೆ. ನಾಲ್ಕು ದಿನಗಳಿಂದ ಮೃತದೇಹಗಳು ನೀರಿನಲ್ಲಿದ್ದ ಕಾರಣ ಊದಿಕೊಂಡಿದ್ದಲ್ಲದೆ, ಗುರುತು ಸಿಗದಷ್ಟು ವಿಕಾರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುರಂತದಲ್ಲಿ ಮೃತಪಟ್ಟ ಮೂವರ ಮೃತದೇಹ ಎರಡು ದಿನಗಳ ಹಿಂದೆಯೇ ಪತ್ತೆಯಾಗಿದ್ದು ಅವನ್ನು ತಮಿಳುನಾಡು ಹಾಗೂ ಪಶ್ಚಿಮ ಬಂಗಾಳಕ್ಕೆ ಕಳಿಸಿ ಕೊಡಲಾಗಿತ್ತು. ರಕ್ಷಿಸಲ್ಪಟ್ಟ ಇತರ ಇಬ್ಬರನ್ನು ಕೂಡ ಅವರದೇ ಊರಿಗೆ ಕಳುಹಿಸಲಾಗಿತ್ತು.
ಇದೀಗ ನಾಲ್ಕು ದಿನಗಳ ಬಳಿಕ ಮೂರು ಮಂದಿಯ ಶವ ಸಿಕ್ಕಿದ್ದರೆ, ಇನ್ನು ಆರು ಮಂದಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ತಲಾ ಏಳು ಮಂದಿ ಬೋಟಿನಲ್ಲಿದ್ದರು ಎನ್ನೋ ಮಾಹಿತಿಯಿದೆ. ಈ ಹಿನ್ನೆಲೆಯಲ್ಲಿ ಮೀನು ಕಾರ್ಮಿಕರ ಕುಟುಂಬದ ಸದಸ್ಯರು ಮಂಗಳೂರಿಗೆ ಆಗಮಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
The Coast guard team has found three dead bodies of the Missing fishermen and search for the rest six is on. A fishing boat capsized off Mangaluru coast afterr collision with a huge ship.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm