ಬ್ರೇಕಿಂಗ್ ನ್ಯೂಸ್
24-08-20 04:19 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 24: ಪ್ರವಾಹ ಪರಿಹಾರದ ಲೆಕ್ಕ ಕೊಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ.
ಮಾಜಿ ಶಾಸಕ ವಸಂತ ಬಂಗೇರಾ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬೆಳ್ತಂಗಡಿ ಪ್ರವಾಹ ಸಂತ್ರಸ್ತರ ಕಾಳಜಿ ರಿಲೀಫ್ ಫಂಡ್ ಲೆಕ್ಕ ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ನಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮುತ್ತಿಗೆ ಯತ್ನದ ವೇಳೆ ಮಾಜಿ ಶಾಸಕ ವಸಂತ ಬಂಗೇರಾ ಮತ್ತು ಪೊಲೀಸರ ಮಧ್ಯೆ ತಳ್ಳಾಟ ನಡೆದಿದೆ. ಪರಸ್ಪರ ತಳ್ಳಾಡಿ ಪೊಲೀಸರ ಜೊತೆ ಮಾತಿನ ಚಕಮಕಿ ನಡೆದಿದ್ದು, ಶಾಸಕರ ಕಚೇರಿಯ ಗೇಟ್ ಬಳಿಯೇ ಪ್ರತಿಭಟನಾಕರರನ್ನು ಪೊಲೀಸರು ತಡೆದಿದ್ದಾರೆ

ಮಾಸ್ಕ್, ಸಾಮಾಜಿಕ ಅಂತರ ಇಲ್ಲದೇ ಮುತ್ತಿಗೆ ಯತ್ನಿಸಿದ್ದಾರೆ. 15 ದಿನಗಳ ಒಳಗೆ ಕಾಳಜಿ ರಿಲೀಫ್ ಫಂಡ್ ಲೆಕ್ಕ ಕೊಡದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಕಳೆದ ವರ್ಷದ ಪ್ರವಾಹದ ವೇಳೆ ಕಾಳಜಿ ರಿಲೀಫ್ ಫಂಡ್ ಸ್ಥಾಪನೆ ಮಾಡಲಾಗಿತ್ತು.
ಶಾಸಕರು ಕೊಡಲೇ ಲೆಕ್ಕ ಕೊಡಬೇಕು ಸಂಗ್ರಹಿಸಲಾಗಿರುವ ದಿನ ಬಳಕೆಯ ಸಾಮಗ್ರಿಗಳ ಲೆಕ್ಕವನ್ನೂ ನೀಡಬೇಕು ಹಾಗೂ ಸಂಗ್ರಹಿಸಿರುವ ಹಣವನ್ನು ಹದಿನೈದು ದಿನಗಳಲ್ಲಿ ಸಂತ್ರಸ್ತರಿಗೆ ನೀಡದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:25 pm
HK News Staffer
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm