ಬ್ರೇಕಿಂಗ್ ನ್ಯೂಸ್
17-04-21 12:58 pm Udupi Correspondent ಕರಾವಳಿ
ಉಡುಪಿ, ಏ.17 : ಬಳ್ಳಾರಿ ಮೂಲದ ಮುಸ್ಲಿಂ ಕುಟುಂಬವೊಂದು ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ಪ್ರತಿ ವರ್ಷ ಚಂಡಿಕಾ ಹೋಮ ನೆರೆವೇರಿಸಿಕೊಂಡು ಬಂದಿದ್ದು ಧರ್ಮ ಸಮನ್ವಯಕ್ಕೆ ಸಾಕ್ಷಿಯಾಗಿದ್ದಾರೆ.
ಬಳ್ಳಾರಿಯಲ್ಲಿ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿರುವ ಎಚ್. ಇಬ್ರಾಹಿಂ, ಸಾಜುದ್ದೀನ್ ಹಾಗೂ ಜರೀನಾ ಅವರ ಕುಟುಂಬಸ್ಥರು ಕಳೆದ ಹಲವು ವರ್ಷಗಳಿಂದ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಬಂದು ತಾಯಿ ಮೂಕಾಂಬಿಕೆಯ ದರ್ಶನ ಪಡೆದು, ವಿಶೇಷ ಪೂಜೆ ಹಾಗೂ ಚಂಡಿಕಾಹೋಮ ನಡೆಸುತ್ತಿದ್ದಾರೆ. ಈಗ ಈ ಕುಟುಂಬದ ಕಿರಿಯ ಪುತ್ರ ಮನ್ಸೂರ್ ಹಾಗೂ ಪತ್ನಿಯೂ ವರ್ಷಕ್ಕೊಮ್ಮೆ ಚಂಡಿಕಾಹೋಮ ಮಾಡಿಸುತ್ತಿದ್ದು, ಧರ್ಮ ಸಾಮರಸ್ಯಕ್ಕೆ ದೊಡ್ಡ ನಿದರ್ಶನವಾಗಿ ನಿಂತಿದ್ದಾರೆ.

ಎಲ್ಲಾ ದೇವರು ಒಂದೇ ಎನ್ನುವ ಮನ್ಸೂರ್, ಹಿರಿಯರು ಮಾಡಿಕೊಂಡು ಬಂದ ಸೇವೆ ಹಾಗೂ ತಾಯಿ ಮೂಕಾಂಬಿಕೆಯ ಅನುಗ್ರಹದಿಂದ ಜೀವನದಲ್ಲಿ ಏಳಿಗೆ ಹೊಂದಿದ್ದೇನೆ ಎನ್ನುತ್ತಾರೆ. ಮನ್ಸೂರ್ ಹಾಗೂ ಅವರ ಪತ್ನಿ, ಮಕ್ಕಳು ಐದು ವರ್ಷಗಳಿಂದ ವರ್ಷಕ್ಕೊಮ್ಮೆ ಕೊಲ್ಲೂರಿಗೆ ಬಂದು ದೇವಿಯ ದರ್ಶನ ಪಡೆದು ಚಂಡಿಕಾಹೋಮ ನಡೆಸುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮನ್ಸೂರ್, ಮೂಕಾಂಬಿಕೆಯ ಸನ್ನಿಧಿಯಲ್ಲಿ ಪೂಜೆ, ಚಂಡಿಕಾಹೋಮ ನಡೆಸುವುದರಿಂದ ನಮಗೆ ಆತ್ಮಸಂತೃಪ್ತಿ ಲಭಿಸುತ್ತದೆ. ಅಷ್ಟಕ್ಕೂ ಎಲ್ಲಾ ದೇವರು ಒಂದೇ. ಅಮ್ಮನ ಅನುಗ್ರಹದಿಂದ ನಾವು ಸಂತೃಪ್ತಿಯ ಜೀವನ ನಡೆಸುತ್ತಿದ್ದೇವೆ. ಈ ಕ್ಷೇತ್ರದಲ್ಲಿ ವಿಶೇಷವಾದ ಶಕ್ತಿಯಿದೆ ಎಂದು ಹೇಳಿದ್ದಾರೆ.
A Muslim family from Ballari is offering Chandika Homa every year at the Sri Mookambika Devi temple at Kollur with dedication. Contractor H Ibrahim, a resident of a village near Ballari, Sajuddin, Zarina and their family members are visiting Kollur every year and offer Chandika Homa and special pooja. They believe that the service offered at the temple by their elders have brought prosperity in their life.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm