ಬ್ರೇಕಿಂಗ್ ನ್ಯೂಸ್
17-04-21 12:58 pm Udupi Correspondent ಕರಾವಳಿ
ಉಡುಪಿ, ಏ.17 : ಬಳ್ಳಾರಿ ಮೂಲದ ಮುಸ್ಲಿಂ ಕುಟುಂಬವೊಂದು ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ಪ್ರತಿ ವರ್ಷ ಚಂಡಿಕಾ ಹೋಮ ನೆರೆವೇರಿಸಿಕೊಂಡು ಬಂದಿದ್ದು ಧರ್ಮ ಸಮನ್ವಯಕ್ಕೆ ಸಾಕ್ಷಿಯಾಗಿದ್ದಾರೆ.
ಬಳ್ಳಾರಿಯಲ್ಲಿ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿರುವ ಎಚ್. ಇಬ್ರಾಹಿಂ, ಸಾಜುದ್ದೀನ್ ಹಾಗೂ ಜರೀನಾ ಅವರ ಕುಟುಂಬಸ್ಥರು ಕಳೆದ ಹಲವು ವರ್ಷಗಳಿಂದ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಬಂದು ತಾಯಿ ಮೂಕಾಂಬಿಕೆಯ ದರ್ಶನ ಪಡೆದು, ವಿಶೇಷ ಪೂಜೆ ಹಾಗೂ ಚಂಡಿಕಾಹೋಮ ನಡೆಸುತ್ತಿದ್ದಾರೆ. ಈಗ ಈ ಕುಟುಂಬದ ಕಿರಿಯ ಪುತ್ರ ಮನ್ಸೂರ್ ಹಾಗೂ ಪತ್ನಿಯೂ ವರ್ಷಕ್ಕೊಮ್ಮೆ ಚಂಡಿಕಾಹೋಮ ಮಾಡಿಸುತ್ತಿದ್ದು, ಧರ್ಮ ಸಾಮರಸ್ಯಕ್ಕೆ ದೊಡ್ಡ ನಿದರ್ಶನವಾಗಿ ನಿಂತಿದ್ದಾರೆ.

ಎಲ್ಲಾ ದೇವರು ಒಂದೇ ಎನ್ನುವ ಮನ್ಸೂರ್, ಹಿರಿಯರು ಮಾಡಿಕೊಂಡು ಬಂದ ಸೇವೆ ಹಾಗೂ ತಾಯಿ ಮೂಕಾಂಬಿಕೆಯ ಅನುಗ್ರಹದಿಂದ ಜೀವನದಲ್ಲಿ ಏಳಿಗೆ ಹೊಂದಿದ್ದೇನೆ ಎನ್ನುತ್ತಾರೆ. ಮನ್ಸೂರ್ ಹಾಗೂ ಅವರ ಪತ್ನಿ, ಮಕ್ಕಳು ಐದು ವರ್ಷಗಳಿಂದ ವರ್ಷಕ್ಕೊಮ್ಮೆ ಕೊಲ್ಲೂರಿಗೆ ಬಂದು ದೇವಿಯ ದರ್ಶನ ಪಡೆದು ಚಂಡಿಕಾಹೋಮ ನಡೆಸುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮನ್ಸೂರ್, ಮೂಕಾಂಬಿಕೆಯ ಸನ್ನಿಧಿಯಲ್ಲಿ ಪೂಜೆ, ಚಂಡಿಕಾಹೋಮ ನಡೆಸುವುದರಿಂದ ನಮಗೆ ಆತ್ಮಸಂತೃಪ್ತಿ ಲಭಿಸುತ್ತದೆ. ಅಷ್ಟಕ್ಕೂ ಎಲ್ಲಾ ದೇವರು ಒಂದೇ. ಅಮ್ಮನ ಅನುಗ್ರಹದಿಂದ ನಾವು ಸಂತೃಪ್ತಿಯ ಜೀವನ ನಡೆಸುತ್ತಿದ್ದೇವೆ. ಈ ಕ್ಷೇತ್ರದಲ್ಲಿ ವಿಶೇಷವಾದ ಶಕ್ತಿಯಿದೆ ಎಂದು ಹೇಳಿದ್ದಾರೆ.
A Muslim family from Ballari is offering Chandika Homa every year at the Sri Mookambika Devi temple at Kollur with dedication. Contractor H Ibrahim, a resident of a village near Ballari, Sajuddin, Zarina and their family members are visiting Kollur every year and offer Chandika Homa and special pooja. They believe that the service offered at the temple by their elders have brought prosperity in their life.
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm