ಬ್ರೇಕಿಂಗ್ ನ್ಯೂಸ್
17-04-21 05:57 pm Mangalore Correspondent ಕರಾವಳಿ
ಉಳ್ಳಾಲ, ಎ.17 : ಶುಕ್ರವಾರ ಮಧ್ಯಾಹ್ನ ಪಶ್ಮಿಮಕ್ಕೆ ತಿರುಗಿ ಕೂಗಿದರೆ ಮಾತ್ರ ದೇವರು ಬರುವನೇ.. ಅಥವಾ ಆದಿತ್ಯವಾರ ಬೆಳಗ್ಗೆ ಪರಲೋಕದ ತಂದೆಯೇ ಎಂದು ಜಪಿಸಿದರೆ ಮಾತ್ರ ದೇವರು ಒಲಿಯುವುದೇ ಎನ್ನುವ ಮೂಲಕ ಕಲ್ಲಡ್ಕ ಪ್ರಭಾಕರ ಭಟ್ ಮತ್ತೊಂದು ವಿವಾದಕ್ಕೆ ಗುರಿಯಾಗಿದ್ದಾರೆ.
ತೊಕ್ಕೊಟ್ಟು ಸಮೀಪದ ಪಿಲಾರು ಪ್ರಕಾಶ ನಗರದಲ್ಲಿ ಕೊರಗತನಿಯ ಸೇವಾ ಸಮಿತಿ (ಕೆಟಿಎಸ್ ಎಸ್ ಬಾಯ್ಸ್ ) ಹಮ್ಮಿಕೊಂಡ ಬಿಸು ಹಬ್ಬದ ಧಾರ್ಮಿಕ ಸಭೆಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಭಾಷಣ ಮಾಡಿದ್ದಾರೆ.
ಹಿಂದುಗಳಿಗೆ ಆ ದಿನ ಈ ದಿನ ಅಂತ ಇಲ್ಲ. ಯಾವುದೇ ಸಮಯದಲ್ಲೂ ದೇವರನ್ನು ಜಪಿಸಬಹುದು. ಶುಕ್ರವಾರ ಮಧ್ಯಾಹ್ನ 12.30 ಗಂಟೆಗೆ ಪಶ್ಚಿಮಕ್ಕೆ ಮುಖ ಮಾಡಿ ಪ್ರಾರ್ಥಿಸಿದರೆ ದೇವರು ಒಲಿಯುತ್ತಾನೆಂದು ಕೆಲವರು ಹೇಳಿದರೆ, ಇನ್ನು ಕೆಲವರು ಆದಿತ್ಯವಾರ ಬೆಳಗ್ಗೆ ಏಳು ಅಥವಾ ಒಂಬತ್ತು ಗಂಟೆಗೆ ಪರಲೋಕದಲ್ಲಿರುವ ತಂದೆಯೇ ಎಂದರೆ ದೇವರು ಒಲಿಯುವನೆಂದು ಹೇಳುತ್ತಾರೆ. ನಮ್ಮ ಹಿಂದು ಧರ್ಮದಲ್ಲಿ ವರುಷದ 365 ದಿವಸಗಳ ಪ್ರತಿ ಗಂಟೆ, ನಿಮಿಷಗಳಲ್ಲೂ ದೇವರು ಒಲಿಯುತ್ತಾನೆ. ಆ ದೇವರಿಗೆ ನಿರ್ದಿಷ್ಟ ಹೆಸರಿಲ್ಲ. ಯಾವ ಹೆಸರು ಕರೆದರೂ ಅವನು ಯಾವ ಸಮಯದಲ್ಲೂ ಒಲಿಯುತ್ತಾನೆಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
Stirring yet another controversy, RSS leader Kalladka Prabhakar Bhat said that Friday and Sunday are not the only days to seek God. Bhat said that one can pray to God every day and only certain days are not fixed to offer prayers.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm