ಬ್ರೇಕಿಂಗ್ ನ್ಯೂಸ್
17-04-21 05:57 pm Mangalore Correspondent ಕರಾವಳಿ
ಉಳ್ಳಾಲ, ಎ.17 : ಶುಕ್ರವಾರ ಮಧ್ಯಾಹ್ನ ಪಶ್ಮಿಮಕ್ಕೆ ತಿರುಗಿ ಕೂಗಿದರೆ ಮಾತ್ರ ದೇವರು ಬರುವನೇ.. ಅಥವಾ ಆದಿತ್ಯವಾರ ಬೆಳಗ್ಗೆ ಪರಲೋಕದ ತಂದೆಯೇ ಎಂದು ಜಪಿಸಿದರೆ ಮಾತ್ರ ದೇವರು ಒಲಿಯುವುದೇ ಎನ್ನುವ ಮೂಲಕ ಕಲ್ಲಡ್ಕ ಪ್ರಭಾಕರ ಭಟ್ ಮತ್ತೊಂದು ವಿವಾದಕ್ಕೆ ಗುರಿಯಾಗಿದ್ದಾರೆ.
ತೊಕ್ಕೊಟ್ಟು ಸಮೀಪದ ಪಿಲಾರು ಪ್ರಕಾಶ ನಗರದಲ್ಲಿ ಕೊರಗತನಿಯ ಸೇವಾ ಸಮಿತಿ (ಕೆಟಿಎಸ್ ಎಸ್ ಬಾಯ್ಸ್ ) ಹಮ್ಮಿಕೊಂಡ ಬಿಸು ಹಬ್ಬದ ಧಾರ್ಮಿಕ ಸಭೆಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಭಾಷಣ ಮಾಡಿದ್ದಾರೆ.
ಹಿಂದುಗಳಿಗೆ ಆ ದಿನ ಈ ದಿನ ಅಂತ ಇಲ್ಲ. ಯಾವುದೇ ಸಮಯದಲ್ಲೂ ದೇವರನ್ನು ಜಪಿಸಬಹುದು. ಶುಕ್ರವಾರ ಮಧ್ಯಾಹ್ನ 12.30 ಗಂಟೆಗೆ ಪಶ್ಚಿಮಕ್ಕೆ ಮುಖ ಮಾಡಿ ಪ್ರಾರ್ಥಿಸಿದರೆ ದೇವರು ಒಲಿಯುತ್ತಾನೆಂದು ಕೆಲವರು ಹೇಳಿದರೆ, ಇನ್ನು ಕೆಲವರು ಆದಿತ್ಯವಾರ ಬೆಳಗ್ಗೆ ಏಳು ಅಥವಾ ಒಂಬತ್ತು ಗಂಟೆಗೆ ಪರಲೋಕದಲ್ಲಿರುವ ತಂದೆಯೇ ಎಂದರೆ ದೇವರು ಒಲಿಯುವನೆಂದು ಹೇಳುತ್ತಾರೆ. ನಮ್ಮ ಹಿಂದು ಧರ್ಮದಲ್ಲಿ ವರುಷದ 365 ದಿವಸಗಳ ಪ್ರತಿ ಗಂಟೆ, ನಿಮಿಷಗಳಲ್ಲೂ ದೇವರು ಒಲಿಯುತ್ತಾನೆ. ಆ ದೇವರಿಗೆ ನಿರ್ದಿಷ್ಟ ಹೆಸರಿಲ್ಲ. ಯಾವ ಹೆಸರು ಕರೆದರೂ ಅವನು ಯಾವ ಸಮಯದಲ್ಲೂ ಒಲಿಯುತ್ತಾನೆಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
Stirring yet another controversy, RSS leader Kalladka Prabhakar Bhat said that Friday and Sunday are not the only days to seek God. Bhat said that one can pray to God every day and only certain days are not fixed to offer prayers.
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm