ಬ್ರೇಕಿಂಗ್ ನ್ಯೂಸ್
18-04-21 01:31 pm Mangaluru correspondent ಕರಾವಳಿ
ಮಂಗಳೂರು, ಎ.18 : ರಂಝಾನ್ ಪ್ರವಚನ ನೀಡಲೆಂದು ಮಂಗಳೂರಿಗೆ ಬಂದಿದ್ದ ಸುಳ್ಯದ ಯುವಕ ಮಸೀದಿಯಲ್ಲೇ ಮೃತಪಟ್ಟ ಘಟನೆ ನಗರದ ಮರಕಡದಲ್ಲಿ ನಡೆದಿದೆ.
ಸುಳ್ಯದ ಅಜ್ಜಾವರದ ಹಸೈನಾರ್ ಎಂಬವರ ಪುತ್ರ ಅಬ್ದುಲ್ ಅಲ್ ಸಿನಾನ್ ಅಜ್ಜಾವರ (20) ಮೃತ ವಿದ್ಯಾರ್ಥಿ. ರಂಝಾನ್ ತಿಂಗಳಲ್ಲಿ ಮದ್ರಸ ವಿದ್ಯಾರ್ಥಿಗಳು ವಿವಿಧೆಡೆಗೆ ತೆರಳಿ ಮತ ಪ್ರವಚನ ನೀಡುತ್ತಾರೆ. ಅದರಂತೆ ಅಬ್ದುಲ್ ಸಿನಾನ್ ಶುಕ್ರವಾರ ಮರಕಡದ ಜುಮ್ಮಾ ಮಸೀದಿಗೆ ಆಗಮಿಸಿದ್ದ. ಸಂಜೆ ಉಪವಾಸ ತೊರೆದ ಬಳಿಕ ನಮಾಝ್ ನಿರ್ವಹಿಸಿ ಪ್ರವಚನವನ್ನೂ ನೀಡಿದ್ದ.
ಆದರೆ, ಶನಿವಾರ ಮುಂಜಾನೆ ಎದ್ದು ಊಟ ಮುಗಿಸಿ ತಟ್ಟೆ ತೊಳೆಯುವ ಸಂದರ್ಭ ಸಿನಾನ್ ಕುಸಿದು ಬಿದ್ದಿದ್ದಾನೆ. ಆತನಿಗೆ ಅಪಸ್ಮಾರ ಕಾಯಿಲೆಯಿದ್ದ ಬಗ್ಗೆ ತಿಳಿದ ಮಸೀದಿಯ ಗುರು, ತಕ್ಷಣ ಮನೆಯವರಿಗೆ ಮಾಹಿತಿ ನೀಡಿದ್ದರು. ಬಳಿಕ ಮನೆಯವರ ಸಲಹೆಯಂತೆ ಆತನಿಗೆ ಮಲಗಲು ವ್ಯವಸ್ಥೆ ಮಾಡಲಾಗಿತ್ತು. ಆದರೆ, ಬೆಳಗ್ಗೆ 8 ಗಂಟೆಯಾದರೂ ಸಿನಾನ್ ಎದ್ದೇಳದಿರುವುದನ್ನು ಕಂಡ ಗುರುಗಳು ಎಬ್ಬಿಸಲು ಪ್ರಯತ್ನಿಸಿದಾಗ, ಸಿನಾನ್ ಮಲಗಿದ್ದಲ್ಲಿಯೇ ಮೃತಪಟ್ಟಿದ್ದ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident in Sullia a 20 year old youth died inside the mosque. It is said the youth had come to preach on Ramzan.
28-05-25 07:06 pm
Bangalore Correspondent
ST Somasekhar: ಬಿಜೆಪಿಯ 10 ರಿಂದ 12 ಸ್ಥಾನ ಖಾಲಿ...
27-05-25 11:17 pm
ST Somashekar, A Shivaram Hebbar: ಯತ್ನಾಳ್ ಬಳಿ...
27-05-25 01:55 pm
Mandya Accident, Baby Death: ರಸ್ತೆ ಮಧ್ಯೆ ಬೈಕ್...
27-05-25 12:36 pm
Mangalore Rain, Kodagu: ಭಾರೀ ಮಳೆ ಹಿನ್ನೆಲೆ ; ಕ...
26-05-25 07:23 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
28-05-25 11:16 pm
Mangalore Correspondent
Mangalore Bantwal Murder, SDPI, Congress resi...
28-05-25 10:41 pm
Bantwal Abdul Raheem Murder Case, ADGP Hitend...
28-05-25 08:04 pm
Bantwal Rahiman Murder, Puttur, Ashraf Kalega...
28-05-25 07:44 pm
Krishaveni Mines and Geology, Arrest, Mangalo...
28-05-25 05:27 pm
27-05-25 05:29 pm
Mangalore Correspondent
Mangalore Valachil Murder: ಡ್ರಗ್ಸ್ ಅಮಲೋ, ವಿಚಿ...
23-05-25 11:20 pm
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm