ಬ್ರೇಕಿಂಗ್ ನ್ಯೂಸ್
18-04-21 01:31 pm Mangaluru correspondent ಕರಾವಳಿ
ಮಂಗಳೂರು, ಎ.18 : ರಂಝಾನ್ ಪ್ರವಚನ ನೀಡಲೆಂದು ಮಂಗಳೂರಿಗೆ ಬಂದಿದ್ದ ಸುಳ್ಯದ ಯುವಕ ಮಸೀದಿಯಲ್ಲೇ ಮೃತಪಟ್ಟ ಘಟನೆ ನಗರದ ಮರಕಡದಲ್ಲಿ ನಡೆದಿದೆ.
ಸುಳ್ಯದ ಅಜ್ಜಾವರದ ಹಸೈನಾರ್ ಎಂಬವರ ಪುತ್ರ ಅಬ್ದುಲ್ ಅಲ್ ಸಿನಾನ್ ಅಜ್ಜಾವರ (20) ಮೃತ ವಿದ್ಯಾರ್ಥಿ. ರಂಝಾನ್ ತಿಂಗಳಲ್ಲಿ ಮದ್ರಸ ವಿದ್ಯಾರ್ಥಿಗಳು ವಿವಿಧೆಡೆಗೆ ತೆರಳಿ ಮತ ಪ್ರವಚನ ನೀಡುತ್ತಾರೆ. ಅದರಂತೆ ಅಬ್ದುಲ್ ಸಿನಾನ್ ಶುಕ್ರವಾರ ಮರಕಡದ ಜುಮ್ಮಾ ಮಸೀದಿಗೆ ಆಗಮಿಸಿದ್ದ. ಸಂಜೆ ಉಪವಾಸ ತೊರೆದ ಬಳಿಕ ನಮಾಝ್ ನಿರ್ವಹಿಸಿ ಪ್ರವಚನವನ್ನೂ ನೀಡಿದ್ದ.
ಆದರೆ, ಶನಿವಾರ ಮುಂಜಾನೆ ಎದ್ದು ಊಟ ಮುಗಿಸಿ ತಟ್ಟೆ ತೊಳೆಯುವ ಸಂದರ್ಭ ಸಿನಾನ್ ಕುಸಿದು ಬಿದ್ದಿದ್ದಾನೆ. ಆತನಿಗೆ ಅಪಸ್ಮಾರ ಕಾಯಿಲೆಯಿದ್ದ ಬಗ್ಗೆ ತಿಳಿದ ಮಸೀದಿಯ ಗುರು, ತಕ್ಷಣ ಮನೆಯವರಿಗೆ ಮಾಹಿತಿ ನೀಡಿದ್ದರು. ಬಳಿಕ ಮನೆಯವರ ಸಲಹೆಯಂತೆ ಆತನಿಗೆ ಮಲಗಲು ವ್ಯವಸ್ಥೆ ಮಾಡಲಾಗಿತ್ತು. ಆದರೆ, ಬೆಳಗ್ಗೆ 8 ಗಂಟೆಯಾದರೂ ಸಿನಾನ್ ಎದ್ದೇಳದಿರುವುದನ್ನು ಕಂಡ ಗುರುಗಳು ಎಬ್ಬಿಸಲು ಪ್ರಯತ್ನಿಸಿದಾಗ, ಸಿನಾನ್ ಮಲಗಿದ್ದಲ್ಲಿಯೇ ಮೃತಪಟ್ಟಿದ್ದ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident in Sullia a 20 year old youth died inside the mosque. It is said the youth had come to preach on Ramzan.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm