ಬ್ರೇಕಿಂಗ್ ನ್ಯೂಸ್
18-04-21 01:31 pm Mangaluru correspondent ಕರಾವಳಿ
ಮಂಗಳೂರು, ಎ.18 : ರಂಝಾನ್ ಪ್ರವಚನ ನೀಡಲೆಂದು ಮಂಗಳೂರಿಗೆ ಬಂದಿದ್ದ ಸುಳ್ಯದ ಯುವಕ ಮಸೀದಿಯಲ್ಲೇ ಮೃತಪಟ್ಟ ಘಟನೆ ನಗರದ ಮರಕಡದಲ್ಲಿ ನಡೆದಿದೆ.
ಸುಳ್ಯದ ಅಜ್ಜಾವರದ ಹಸೈನಾರ್ ಎಂಬವರ ಪುತ್ರ ಅಬ್ದುಲ್ ಅಲ್ ಸಿನಾನ್ ಅಜ್ಜಾವರ (20) ಮೃತ ವಿದ್ಯಾರ್ಥಿ. ರಂಝಾನ್ ತಿಂಗಳಲ್ಲಿ ಮದ್ರಸ ವಿದ್ಯಾರ್ಥಿಗಳು ವಿವಿಧೆಡೆಗೆ ತೆರಳಿ ಮತ ಪ್ರವಚನ ನೀಡುತ್ತಾರೆ. ಅದರಂತೆ ಅಬ್ದುಲ್ ಸಿನಾನ್ ಶುಕ್ರವಾರ ಮರಕಡದ ಜುಮ್ಮಾ ಮಸೀದಿಗೆ ಆಗಮಿಸಿದ್ದ. ಸಂಜೆ ಉಪವಾಸ ತೊರೆದ ಬಳಿಕ ನಮಾಝ್ ನಿರ್ವಹಿಸಿ ಪ್ರವಚನವನ್ನೂ ನೀಡಿದ್ದ.
ಆದರೆ, ಶನಿವಾರ ಮುಂಜಾನೆ ಎದ್ದು ಊಟ ಮುಗಿಸಿ ತಟ್ಟೆ ತೊಳೆಯುವ ಸಂದರ್ಭ ಸಿನಾನ್ ಕುಸಿದು ಬಿದ್ದಿದ್ದಾನೆ. ಆತನಿಗೆ ಅಪಸ್ಮಾರ ಕಾಯಿಲೆಯಿದ್ದ ಬಗ್ಗೆ ತಿಳಿದ ಮಸೀದಿಯ ಗುರು, ತಕ್ಷಣ ಮನೆಯವರಿಗೆ ಮಾಹಿತಿ ನೀಡಿದ್ದರು. ಬಳಿಕ ಮನೆಯವರ ಸಲಹೆಯಂತೆ ಆತನಿಗೆ ಮಲಗಲು ವ್ಯವಸ್ಥೆ ಮಾಡಲಾಗಿತ್ತು. ಆದರೆ, ಬೆಳಗ್ಗೆ 8 ಗಂಟೆಯಾದರೂ ಸಿನಾನ್ ಎದ್ದೇಳದಿರುವುದನ್ನು ಕಂಡ ಗುರುಗಳು ಎಬ್ಬಿಸಲು ಪ್ರಯತ್ನಿಸಿದಾಗ, ಸಿನಾನ್ ಮಲಗಿದ್ದಲ್ಲಿಯೇ ಮೃತಪಟ್ಟಿದ್ದ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident in Sullia a 20 year old youth died inside the mosque. It is said the youth had come to preach on Ramzan.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm