ಬ್ರೇಕಿಂಗ್ ನ್ಯೂಸ್
18-04-21 01:31 pm Mangaluru correspondent ಕರಾವಳಿ
ಮಂಗಳೂರು, ಎ.18 : ರಂಝಾನ್ ಪ್ರವಚನ ನೀಡಲೆಂದು ಮಂಗಳೂರಿಗೆ ಬಂದಿದ್ದ ಸುಳ್ಯದ ಯುವಕ ಮಸೀದಿಯಲ್ಲೇ ಮೃತಪಟ್ಟ ಘಟನೆ ನಗರದ ಮರಕಡದಲ್ಲಿ ನಡೆದಿದೆ.
ಸುಳ್ಯದ ಅಜ್ಜಾವರದ ಹಸೈನಾರ್ ಎಂಬವರ ಪುತ್ರ ಅಬ್ದುಲ್ ಅಲ್ ಸಿನಾನ್ ಅಜ್ಜಾವರ (20) ಮೃತ ವಿದ್ಯಾರ್ಥಿ. ರಂಝಾನ್ ತಿಂಗಳಲ್ಲಿ ಮದ್ರಸ ವಿದ್ಯಾರ್ಥಿಗಳು ವಿವಿಧೆಡೆಗೆ ತೆರಳಿ ಮತ ಪ್ರವಚನ ನೀಡುತ್ತಾರೆ. ಅದರಂತೆ ಅಬ್ದುಲ್ ಸಿನಾನ್ ಶುಕ್ರವಾರ ಮರಕಡದ ಜುಮ್ಮಾ ಮಸೀದಿಗೆ ಆಗಮಿಸಿದ್ದ. ಸಂಜೆ ಉಪವಾಸ ತೊರೆದ ಬಳಿಕ ನಮಾಝ್ ನಿರ್ವಹಿಸಿ ಪ್ರವಚನವನ್ನೂ ನೀಡಿದ್ದ.
ಆದರೆ, ಶನಿವಾರ ಮುಂಜಾನೆ ಎದ್ದು ಊಟ ಮುಗಿಸಿ ತಟ್ಟೆ ತೊಳೆಯುವ ಸಂದರ್ಭ ಸಿನಾನ್ ಕುಸಿದು ಬಿದ್ದಿದ್ದಾನೆ. ಆತನಿಗೆ ಅಪಸ್ಮಾರ ಕಾಯಿಲೆಯಿದ್ದ ಬಗ್ಗೆ ತಿಳಿದ ಮಸೀದಿಯ ಗುರು, ತಕ್ಷಣ ಮನೆಯವರಿಗೆ ಮಾಹಿತಿ ನೀಡಿದ್ದರು. ಬಳಿಕ ಮನೆಯವರ ಸಲಹೆಯಂತೆ ಆತನಿಗೆ ಮಲಗಲು ವ್ಯವಸ್ಥೆ ಮಾಡಲಾಗಿತ್ತು. ಆದರೆ, ಬೆಳಗ್ಗೆ 8 ಗಂಟೆಯಾದರೂ ಸಿನಾನ್ ಎದ್ದೇಳದಿರುವುದನ್ನು ಕಂಡ ಗುರುಗಳು ಎಬ್ಬಿಸಲು ಪ್ರಯತ್ನಿಸಿದಾಗ, ಸಿನಾನ್ ಮಲಗಿದ್ದಲ್ಲಿಯೇ ಮೃತಪಟ್ಟಿದ್ದ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident in Sullia a 20 year old youth died inside the mosque. It is said the youth had come to preach on Ramzan.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm