ಬ್ರೇಕಿಂಗ್ ನ್ಯೂಸ್
18-04-21 01:45 pm Mangaluru correspondent ಕರಾವಳಿ
ಮಂಗಳೂರು, ಎ.18: ವಿಧಾನ ಪರಿಷತ್ ಸದಸ್ಯ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಕೊರೊನಾ ಸೋಂಕಿಗೆ ಒಳಗಾಗಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೇರಳ ಹಾಗೂ ರಾಜ್ಯ ಉಪ ಚುನಾವಣೆ ಹಿನ್ನಲೆಯಲ್ಲಿ ಸುತ್ತಾಟದಲ್ಲಿದ್ದ ಹರೀಶ್ ಕುಮಾರ್ ಅವರಿಗೆ ಏ.12ರಂದು ಆರೋಗ್ಯದಲ್ಲಿ ವ್ಯತ್ಯಯವಾದ ಹಿನ್ನಲೆಯಲ್ಲಿ ಬೀದರ್ನಲ್ಲಿ ಕೊರೊನಾ ತಪಾಸಣೆ ನಡೆಸಿದ್ದರು. ತಪಾಸಣೆಯಲ್ಲಿ ಕೊರೊನಾ ನೆಗೆಟಿವ್ ಬಂದಿತ್ತು. ಆ ಬಳಿಕ ದೇಹದಲ್ಲಿ ನಿಶ್ಶಕ್ತಿ ಕಂಡುಬಂದ ಹಿನ್ನಲೆಯಲ್ಲಿ ಏ.16ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮತ್ತೆ ಕೊರೊನಾ ತಪಾಸಣೆ ನಡೆಸಿದ್ದು, ಪಾಸಿಟಿವ್ ಬಂದಿದೆ.
ದೇಹದಲ್ಲಿ ನಿಶ್ಶಕ್ತಿ ಹೊರತು ಕೊರೊನಾ ಸಂಬಂಧಿತ ಯಾವುದೇ ಲಕ್ಷಣಗಳು ಇಲ್ಲ. ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ’ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ. ಹರೀಶ್ ಕುಮಾರ್ ಮಾ. 21ರಿಂದ 27ರ ವರೆಗೆ ಕೇರಳದಲ್ಲಿ ಹಾಗೂ ಮಾ. 30ರಿಂದ ಏ.16ರ ವರೆಗೆ ಬೀದರ್ ಬಸವ ಕಲ್ಯಾಣದ ಉಪ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು.
Mangalore congress Legislator Harish Kumar has been tested covid positive for coronavirus. He has been admitted to the Hospital.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm