ಬ್ರೇಕಿಂಗ್ ನ್ಯೂಸ್
18-04-21 04:17 pm Mangaluru correspondent ಕರಾವಳಿ
ಮಂಗಳೂರು, ಎ.18: ದುಬೈಯಿಂದ ಆಗಮಿಸಿದ ಪ್ರಯಾಣಿಕನೊಬ್ಬ ಶೂ ಸಾಕ್ಸ್ ಎಡೆಯಲ್ಲಿ ಚಿನ್ನವನ್ನು ಅಡಗಿಸಿಟ್ಟು ತಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ.
ಇಂದು ಬೆಳಗ್ಗೆ ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಆಗಮಿಸಿದ ಕಾಸರಗೋಡು ಮೂಲದ ಅಬೂಬಕರ್ ಸಿದ್ದೀಕ್ ಪುಲಿಕೂರ್ ಮುಹಮ್ಮದ್ ಎಂಬ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾರೆ. ಸಾಕ್ಸ್ ಒಳಗೆ ಅರ್ಧ ಕೆ.ಜಿ. ಚಿನ್ನವನ್ನು ಬಚ್ಚಿಟ್ಟಿದ್ದು ಪತ್ತೆಯಾಗಿದ್ದು ಅದರ ಮೌಲ್ಯ 23.44 ಲಕ್ಷ ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಸ್ಟಮ್ಸ್ ಉಪ ಆಯುಕ್ತ ಡಾ.ಕಪಿಲ್ ಗದೆ, ಅಧಿಕಾರಿಗಳಾದ ಭೂಮ್ಕರ್, ವಿಕಾಸ್ ಮತ್ತು ಕ್ಷಿತಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
The officers of Mangaluru air customs at Mangaluru International Airport on Sunday April 18 thwarted an attempt to smuggle gold by a passenger from Dubai. The accused passenger, identified as Aboobakar Siddiq Pulikoor Mohammed of Kasargod district
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm