ಬ್ರೇಕಿಂಗ್ ನ್ಯೂಸ್
19-04-21 10:59 am Mangalore Correspondent ಕರಾವಳಿ
Photo credits : Manju Neereshwallya
ಮಂಗಳೂರು, ಎ.19 : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ ನಾರಾಯಣೀ ದೇವರ ವಾರ್ಷಿಕ ಬ್ರಹ್ಮರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು.
ಐದು ದಿನಗಳ ಪರ್ಯಂತ ವೈದಿಕ ವಿಧಿಗಳೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು. ಬೆಳಗ್ಗೆ ಶ್ರೀ ದೇವರಿಗೆ ಪಂಚಾಮೃತ, ಗಂಗಾಭಿಷೇಕ, ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆಯಿತು.
ಪುಷ್ಪಾಲಂಕೃತ ಶ್ರೀ ವೆಂಕಟರಮಣ ಹಾಗೂ ಶ್ರೀ ಮಹಾಲಸಾ ನಾರಾಯಣಿ ದೇವರ ಉತ್ಸವದ ಬಳಿಕ ರಥಾರೋಹಣ ನೆರವೇರಿತು. ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.
Photo Gallery: ಕೊಂಚಾಡಿ ಮಹಾಲಸಾ ನಾರಾಯಣೀ ದೇವರ ಬ್ರಹ್ಮ ರಥೋತ್ಸವ ಸಂಭ್ರಮ
Mangalore, Konchady Mahalasa Temple Brahma Rathotsava held. Pictures by Manju Neereshwallya.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm