ಬ್ರೇಕಿಂಗ್ ನ್ಯೂಸ್
19-04-21 10:59 am Mangalore Correspondent ಕರಾವಳಿ
Photo credits : Manju Neereshwallya
ಮಂಗಳೂರು, ಎ.19 : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ ನಾರಾಯಣೀ ದೇವರ ವಾರ್ಷಿಕ ಬ್ರಹ್ಮರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು.



ಐದು ದಿನಗಳ ಪರ್ಯಂತ ವೈದಿಕ ವಿಧಿಗಳೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು. ಬೆಳಗ್ಗೆ ಶ್ರೀ ದೇವರಿಗೆ ಪಂಚಾಮೃತ, ಗಂಗಾಭಿಷೇಕ, ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆಯಿತು.



ಪುಷ್ಪಾಲಂಕೃತ ಶ್ರೀ ವೆಂಕಟರಮಣ ಹಾಗೂ ಶ್ರೀ ಮಹಾಲಸಾ ನಾರಾಯಣಿ ದೇವರ ಉತ್ಸವದ ಬಳಿಕ ರಥಾರೋಹಣ ನೆರವೇರಿತು. ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.
Photo Gallery: ಕೊಂಚಾಡಿ ಮಹಾಲಸಾ ನಾರಾಯಣೀ ದೇವರ ಬ್ರಹ್ಮ ರಥೋತ್ಸವ ಸಂಭ್ರಮ
Mangalore, Konchady Mahalasa Temple Brahma Rathotsava held. Pictures by Manju Neereshwallya.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm